ದೇಶ- ವಿದೇಶ

UPSC ಫಲಿತಾಂಶ ಪ್ರಕಟ: ಪ್ರಯಾಗ್‌ರಾಜ್‌ ನಿವಾಸಿ ಶಕ್ತಿ ದುಬೆ ದೇಶಕ್ಕೆ ನಂ.1

ನವದೆಹಲಿ: ಕೇಂದ್ರ ಲೋಕಸಭಾ ಆಯೋಗ 2024ರ ನಾಗರಿಕ ಸೇವೆಗಳ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ.

ಪ್ರಯಾಗ್‌ರಾಜ್‌ ನಿವಾಸಿ ಶಕ್ತಿ ದುಬೆ ಎಂಬುವವರು ಅಖಿಲ್‌ ಭಾರತ ಮಟ್ಟದಲ್ಲಿ ಪ್ರಥಮ ರ್ಯಾಂಕ್‌ ಗಳಿಸುವ ಮೂಲಕ ದೇಶಕ್ಕೆ ನಂಬರ್.‌1 ಸ್ಥಾನ ಪಡೆದಿದ್ದಾರೆ.

ಆಯೋಗವು ಒಟ್ಟು 1009 ಅಭ್ಯರ್ಥಿಗಳನ್ನು ಶಿಫಾರಸು ಮಾಡಿದ್ದು, ಇದರಲ್ಲಿ ಸಾಮಾನ್ಯ ವರ್ಗದಿಂದ 335, ಇಡಬ್ಲ್ಯೂಎಸ್‌ನಿಂದ 109, ಒಬಿಸಿಯಿಂದ 318, ಎಸ್‌ಸಿಯಿಂದ 160, ಎಸ್‌ಸಿ ವರ್ಗದಿಂದ 87 ಅಭ್ಯರ್ಥಿಗಳು ಸೇರಿದ್ದಾರೆ.

2024ರ ಯುಪಿಎಸ್‌ಸಿ ಪರೀಕ್ಷೆಯಲ್ಲಿ 10 ಟಾಪರ್‌ಗಳ ಪಟ್ಟಿ ಈ ಕೆಳಕಂಡಂತಿದೆ.

ಶಕ್ತಿ ದುಬೆ, ಹರ್ಷಿತಾ ಗೋಯೆಲ್‌, ಡೋಂಗ್ರೆ ಅರ್ಚಿತ್‌ ಪರಾಗ್, ಶಾ ಮಾರ್ಗಿ ಚಿರಾಗ್‌, ಆಕಾಶ್‌ ಗರ್ಗ್‌, ಕೊಮ್ಮಲ್‌ ಪುನಿಯಾ, ಆಯುಷಿ ಬನ್ಸಾಲ್‌, ರಾಜ್‌ ಕೃಷ್ಣ ಝಾ, ಆದಿತ್ಯ ವಿಕ್ರಮ್‌ ಅಗರ್ವಾಲ್, ಮಾಯಾಂಕ್‌ ತ್ರಿಪಾಠಿ

ಆಂದೋಲನ ಡೆಸ್ಕ್

Recent Posts

ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್‌ ಹರಿದು ಯುವತಿ ಸಾವು

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಬಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್‌ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…

20 mins ago

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಿದ ಚಳಿಯ ಅಬ್ಬರ: ತಾಪಮಾನ ಎಷ್ಟಿದೆ ಗೊತ್ತಾ?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕೆಲ…

33 mins ago

ಮೆಟ್ರೋ ದರ ಹೆಚ್ಚಳ ವಿಚಾರ: ಚೇರ್ಮನ್‌ ಜೊತೆ ಮಾತುಕತೆ ನಡೆಸುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ಮೆಟ್ರೋ ದರ ಶೇಕಡಾ.5ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್‌ ಜೊತೆ ಮಾತನಾಡುವೆ ಎಂದು ಡಿಸಿಎಂ…

48 mins ago

ಮೈಸೂರು: 140 ಕೋಟಿ ಮೌಲ್ಯದ ಜಾಗ ಅತಿಕ್ರಮಣ ತೆರವು ಕಾರ್ಯಾಚರಣೆ

ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…

1 hour ago

ದ್ವಿಚಕ್ರ ವಾಹನ ಮತ್ತು ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

2 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

5 hours ago