ದೇಶ- ವಿದೇಶ

UPSC ಫಲಿತಾಂಶ ಪ್ರಕಟ: ಪ್ರಯಾಗ್‌ರಾಜ್‌ ನಿವಾಸಿ ಶಕ್ತಿ ದುಬೆ ದೇಶಕ್ಕೆ ನಂ.1

ನವದೆಹಲಿ: ಕೇಂದ್ರ ಲೋಕಸಭಾ ಆಯೋಗ 2024ರ ನಾಗರಿಕ ಸೇವೆಗಳ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ.

ಪ್ರಯಾಗ್‌ರಾಜ್‌ ನಿವಾಸಿ ಶಕ್ತಿ ದುಬೆ ಎಂಬುವವರು ಅಖಿಲ್‌ ಭಾರತ ಮಟ್ಟದಲ್ಲಿ ಪ್ರಥಮ ರ್ಯಾಂಕ್‌ ಗಳಿಸುವ ಮೂಲಕ ದೇಶಕ್ಕೆ ನಂಬರ್.‌1 ಸ್ಥಾನ ಪಡೆದಿದ್ದಾರೆ.

ಆಯೋಗವು ಒಟ್ಟು 1009 ಅಭ್ಯರ್ಥಿಗಳನ್ನು ಶಿಫಾರಸು ಮಾಡಿದ್ದು, ಇದರಲ್ಲಿ ಸಾಮಾನ್ಯ ವರ್ಗದಿಂದ 335, ಇಡಬ್ಲ್ಯೂಎಸ್‌ನಿಂದ 109, ಒಬಿಸಿಯಿಂದ 318, ಎಸ್‌ಸಿಯಿಂದ 160, ಎಸ್‌ಸಿ ವರ್ಗದಿಂದ 87 ಅಭ್ಯರ್ಥಿಗಳು ಸೇರಿದ್ದಾರೆ.

2024ರ ಯುಪಿಎಸ್‌ಸಿ ಪರೀಕ್ಷೆಯಲ್ಲಿ 10 ಟಾಪರ್‌ಗಳ ಪಟ್ಟಿ ಈ ಕೆಳಕಂಡಂತಿದೆ.

ಶಕ್ತಿ ದುಬೆ, ಹರ್ಷಿತಾ ಗೋಯೆಲ್‌, ಡೋಂಗ್ರೆ ಅರ್ಚಿತ್‌ ಪರಾಗ್, ಶಾ ಮಾರ್ಗಿ ಚಿರಾಗ್‌, ಆಕಾಶ್‌ ಗರ್ಗ್‌, ಕೊಮ್ಮಲ್‌ ಪುನಿಯಾ, ಆಯುಷಿ ಬನ್ಸಾಲ್‌, ರಾಜ್‌ ಕೃಷ್ಣ ಝಾ, ಆದಿತ್ಯ ವಿಕ್ರಮ್‌ ಅಗರ್ವಾಲ್, ಮಾಯಾಂಕ್‌ ತ್ರಿಪಾಠಿ

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

9 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

11 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago