ದೇಶ- ವಿದೇಶ

ಅಮೆರಿಕ ವಶವಾದ ಇರಾನ್‌ ಹಡಗು ; ಸಶಸ್ತ್ರ ಕಡಲ್ಗಳ್ಳತನ ಎಂದ ಇರಾನ್‌

ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು ವಶಪಡಿಸಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ಟ್ರೂತ್ ಪೋಸ್ಟ್‌ ಮಾಡಿರುವ ಅವರು, “ಇರಾನ್ ಧ್ವಜ ವಿರುವ ಸುಮಾರು 900 ಅಡಿ ಉದ್ದದ ಹಡಗು ಟೂಸ್ಕಾ ನಮ್ಮ ನೌಕಾ ದಿಗ್ಬಂಧನವನ್ನು ದಾಟಲು ಪ್ರಯತ್ನಿಸಿತು. ಹಲವು ಬಾರಿ ಎಚ್ಚರಿಕೆ ನೀಡಿದರೂ ಇರಾನ್‌ ಸಿಬ್ಬಂದಿ ನಮ್ಮ ಮಾತು ಕೇಳಲಿಲ್ಲ. ಹೀಗಾಗಿ ನಮ್ಮ ನೌಕಾಪಡೆಯು ಕ್ಷಿಪಣಿ ಧ್ವಂಸಕ ನೌಕೆ ಯುಎಸ್‌ಎಸ್‌ ಸ್ಪ್ರೂಯನ್ಸ್‌ ಇರಾನ್‌ ಹಡಗಿನ ಮೇಲೆ ದಾಳಿ ನಡೆಸುವ ಮೂಲಕ ತಡೆಯೊಡ್ಡಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್‌ ಎಚ್ಚರಿಕೆ
ಇರಾನ್ ಸಶಸ್ತ್ರ ಪಡೆಗಳು ಈ ಕ್ರಿಯೆಯನ್ನು “ಸಶಸ್ತ್ರ ಕಡಲ್ಗಳ್ಳತನ” ಎಂದು ತೀವ್ರವಾಗಿ ಖಂಡಿಸಿವೆ. ತಕ್ಕ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಎಚ್ಚರಿಕೆ ನೀಡಿದೆ. ಈ ಘಟನೆಯನ್ನು “ಅಮೆರಿಕದ ದೌರ್ಜನ್ಯ” ಎಂದು ವಿವರಿಸಿದೆ.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago