ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಘೋರ ದುರಂತ ಸಂಭವಿಸಿದ್ದು, ಮಿರ್ಜಾಪುರದಲ್ಲಿ ರೈಲ್ವೆ ಹಳಿಗಳನ್ನು ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ 8 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ರೈಲ್ವೆ ಅಧಿಕಾರಿಗಳ ಪ್ರಕಾರ, ಪ್ರಯಾಣಿಕರ ರೈಲಿನ ಫ್ಲಾಟ್ಫಾರ್ಮ್ ಬದಿಯಲ್ಲಿ ಇಳಿಯದೇ, ಎದುರು ಬದಿಯಲ್ಲಿ ಇಳಿದರು. ಅಲ್ಲಿ ಇನ್ನೊಂದು ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ರೈಲು ಅವರಿಗೆ ಡಿಕ್ಕಿ ಹೊಡೆದಿದೆ.
ಬಲಿಪಶುಗಳು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಚೋಪರ್ನಿಂದ ವಾರಣಾಸಿಗೆ ಪ್ರಯಾಣಿಸುತ್ತಿದ್ದರು. ಚುನಾರ್ ರೈಲು ನಿಲ್ದಾಣದಲ್ಲಿ ಘಟನೆ ಸಂಭವಿಸಿದಾಗ ಅವರು ಪ್ಯಾಸೆಂಜರ್ ರೈಲಿನಲ್ಲಿ ಚುನಾರ್ಗೆ ಆಗಮಿಸಿದ್ದರು.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…