ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು.
ಈ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸ್ವಾತಂತ್ರ್ಯ ಚಳುವಳಿಗೆ ವಂದೆ ಮಾತರಂ ಶಕ್ತಿ ತುಂಬಿದ್ದು, ವಂದೇ ಮಾತರಂ ಚರ್ಚೆಗೆ 10 ಗಂಟೆ ಮೀಸಲಿಡಲಾಗಿದೆ. ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿರುವುದು ನಮ್ಮ ಹೆಮ್ಮೆ ಎಂದು ಹೇಳಿದರು.
ಇದನ್ನು ಓದಿ: ಸಿಎಂ ಸಿದ್ದರಾಮಯ್ಯಗೆ ಬಿಗ್ಶಾಕ್ ಕೊಟ್ಟ ಸುಪ್ರೀಂಕೋರ್ಟ್
ವಂದೇಮಾತರಂ ಅನ್ನು ಬ್ರಿಟೀಷರೂ ಬಳಸುತ್ತಿದ್ದರು. ವಂದೇ ಮಾತರಂ ಪ್ರಾಯಶ್ಚಿತ್ತದ ಮಾರ್ಗವನ್ನು ತೋರಿಸಿದ ಘೋಷಣೆಯಾಗಿತ್ತು. ವಂದೇ ಮಾತರಂ ಶಕ್ತಿ ಬ್ರಿಟೀಷರಿಗೂ ಗೊತ್ತಿತ್ತು, ಹೀಗಾಗಿ ಕಾನೂನು ಮೂಲಕ ನಿರ್ಬಂಧ ವಿಧಿಸಿದ್ದರು. ವಂದೇ ಮಾತರಂ ಪದ ಬಳಸಿದರೂ ಶಿಕ್ಷೆ ನೀಡಲಾಗುತ್ತಿತ್ತು. ಅಸಂಖ್ಯಾತರು ಗಲ್ಲು ಶಿಕ್ಷೆಗೆ ಒಳಗಾದರು. ತುಷ್ಟೀಕರಣ ರಾಜಕಾರಣಕ್ಕೆ ವಂದೇ ಮಾತರಂ ಬಲಿಯಾಯ್ತು. ವಂದೇ ಮಾತರಂಗಾಗಿ ತ್ಯಾಗ, ಬಲಿದಾನವಾಗಿದೆ ಎಂದು ಹಿಂದಿನ ಘಟನೆಗಳನ್ನು ನೆನೆದರು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…