ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು.
ಈ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸ್ವಾತಂತ್ರ್ಯ ಚಳುವಳಿಗೆ ವಂದೆ ಮಾತರಂ ಶಕ್ತಿ ತುಂಬಿದ್ದು, ವಂದೇ ಮಾತರಂ ಚರ್ಚೆಗೆ 10 ಗಂಟೆ ಮೀಸಲಿಡಲಾಗಿದೆ. ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿರುವುದು ನಮ್ಮ ಹೆಮ್ಮೆ ಎಂದು ಹೇಳಿದರು.
ಇದನ್ನು ಓದಿ: ಸಿಎಂ ಸಿದ್ದರಾಮಯ್ಯಗೆ ಬಿಗ್ಶಾಕ್ ಕೊಟ್ಟ ಸುಪ್ರೀಂಕೋರ್ಟ್
ವಂದೇಮಾತರಂ ಅನ್ನು ಬ್ರಿಟೀಷರೂ ಬಳಸುತ್ತಿದ್ದರು. ವಂದೇ ಮಾತರಂ ಪ್ರಾಯಶ್ಚಿತ್ತದ ಮಾರ್ಗವನ್ನು ತೋರಿಸಿದ ಘೋಷಣೆಯಾಗಿತ್ತು. ವಂದೇ ಮಾತರಂ ಶಕ್ತಿ ಬ್ರಿಟೀಷರಿಗೂ ಗೊತ್ತಿತ್ತು, ಹೀಗಾಗಿ ಕಾನೂನು ಮೂಲಕ ನಿರ್ಬಂಧ ವಿಧಿಸಿದ್ದರು. ವಂದೇ ಮಾತರಂ ಪದ ಬಳಸಿದರೂ ಶಿಕ್ಷೆ ನೀಡಲಾಗುತ್ತಿತ್ತು. ಅಸಂಖ್ಯಾತರು ಗಲ್ಲು ಶಿಕ್ಷೆಗೆ ಒಳಗಾದರು. ತುಷ್ಟೀಕರಣ ರಾಜಕಾರಣಕ್ಕೆ ವಂದೇ ಮಾತರಂ ಬಲಿಯಾಯ್ತು. ವಂದೇ ಮಾತರಂಗಾಗಿ ತ್ಯಾಗ, ಬಲಿದಾನವಾಗಿದೆ ಎಂದು ಹಿಂದಿನ ಘಟನೆಗಳನ್ನು ನೆನೆದರು.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…