ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು.
ಈ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸ್ವಾತಂತ್ರ್ಯ ಚಳುವಳಿಗೆ ವಂದೆ ಮಾತರಂ ಶಕ್ತಿ ತುಂಬಿದ್ದು, ವಂದೇ ಮಾತರಂ ಚರ್ಚೆಗೆ 10 ಗಂಟೆ ಮೀಸಲಿಡಲಾಗಿದೆ. ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿರುವುದು ನಮ್ಮ ಹೆಮ್ಮೆ ಎಂದು ಹೇಳಿದರು.
ಇದನ್ನು ಓದಿ: ಸಿಎಂ ಸಿದ್ದರಾಮಯ್ಯಗೆ ಬಿಗ್ಶಾಕ್ ಕೊಟ್ಟ ಸುಪ್ರೀಂಕೋರ್ಟ್
ವಂದೇಮಾತರಂ ಅನ್ನು ಬ್ರಿಟೀಷರೂ ಬಳಸುತ್ತಿದ್ದರು. ವಂದೇ ಮಾತರಂ ಪ್ರಾಯಶ್ಚಿತ್ತದ ಮಾರ್ಗವನ್ನು ತೋರಿಸಿದ ಘೋಷಣೆಯಾಗಿತ್ತು. ವಂದೇ ಮಾತರಂ ಶಕ್ತಿ ಬ್ರಿಟೀಷರಿಗೂ ಗೊತ್ತಿತ್ತು, ಹೀಗಾಗಿ ಕಾನೂನು ಮೂಲಕ ನಿರ್ಬಂಧ ವಿಧಿಸಿದ್ದರು. ವಂದೇ ಮಾತರಂ ಪದ ಬಳಸಿದರೂ ಶಿಕ್ಷೆ ನೀಡಲಾಗುತ್ತಿತ್ತು. ಅಸಂಖ್ಯಾತರು ಗಲ್ಲು ಶಿಕ್ಷೆಗೆ ಒಳಗಾದರು. ತುಷ್ಟೀಕರಣ ರಾಜಕಾರಣಕ್ಕೆ ವಂದೇ ಮಾತರಂ ಬಲಿಯಾಯ್ತು. ವಂದೇ ಮಾತರಂಗಾಗಿ ತ್ಯಾಗ, ಬಲಿದಾನವಾಗಿದೆ ಎಂದು ಹಿಂದಿನ ಘಟನೆಗಳನ್ನು ನೆನೆದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…