ದೇಶ- ವಿದೇಶ

ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌

ನವದೆಹಲಿ: ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ.ರಾಧಾಕೃಷ್ಣನ್ ಅವರು ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ.

ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್‍ನಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ದೇಶದ ಪ್ರಥಮ ಪ್ರಜೆ ಎನಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಪ ರಾಷ್ಟ್ರಪತಿಗೆ ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ.

ಇದನ್ನು ಓದಿ; ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆ

ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರಮೋದಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಸೇರಿದಂತೆ ಕೇಂದ್ರದ ಸಚಿವರು ಭಾಗವಹಿಸಲಿದ್ದಾರೆ.

ಅಧಿಕಾರ ಸ್ವೀಕರಿಸುವ ಮೊದಲು ರಾಧಾಕೃಷ್ಣನ್ ಅವರು ಮಹಾರಾಷ್ಟ್ರ ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಲಿದ್ದು, ರಾಷ್ಟ್ರಪತಿಗೆ ತಮ್ಮ ರಾಜೀನಾಮೆ ಪತ್ರವನ್ನು ಕಳುಹಿಸಿಕೊಡಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

9 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

9 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

10 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

10 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

10 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

13 hours ago