ಹೊಸದಿಲ್ಲಿ : ಭಾರತದ ವಿವಿಧ ಬ್ಯಾಂಕ್ಗಳಿಗೆ ಸಾವಿರಾರು ಕೋಟಿ ರೂ.ಗಳನ್ನು ವಂಚಿಸಿ ವಿದೇಶಗಳಿಗೆ ಪರಾರಿಯಾಗಿರುವ ವಿಜಯ್ ಮಲ್ಯ, ನೀರವ್ ಮೋದಿ ಸೇರಿದಂತೆ ಬ್ರಿಟನ್ನಲ್ಲಿರುವ ಕೆಲವು ದೇಶಭ್ರಷ್ಟರು ಶೀಘ್ರದಲ್ಲೇ ಭಾರತಕ್ಕೆ ಗಡೀಪಾರಾಗುವ ಬೆಳವಣಿಗೆಗಳು ಕಂಡು ಬರುತ್ತಿವೆ.
ಯುನೈಟೆಡ್ ಕಿಂಗ್ಡಮ್ನಲ್ಲಿ (ಯು.ಕೆ.) ಅವಿತಿರುವ ವಿಜಯ್ ಮಲ್ಯ, ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸಲು ಅಲ್ಲಿನ ನ್ಯಾಯಾಂಗ ವ್ಯವಸ್ಥೆ ಈಗಾಗಲೇ ಒಪ್ಪಿಗೆ ನೀಡಿದ್ದು, ಈಗಾಗಲೇ ಅಲ್ಲಿನ ತಜ್ಞರ ತಂಡವೊಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ತಿಹಾರ್ ಜೈಲಿನಲ್ಲಿ ಮಲ್ಯ ಅಥವಾ ನೀರವ್ ಮೋದಿಯವರಿಗಾಗಿ ನಿಗದಿಗೊಳಿಸಲಾಗಿರುವ ಹೈ ಸೆಕ್ಯುರಿಟಿ ಜೈಲು ಕೊಠಡಿಗಳ ಸಮುಚ್ಚಯಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳನ್ನು ಅವಲೋಕಿಸಿದೆ.
ಈಗಾಗಲೇ ಉದ್ಯಮಿ ವಿಜಯ್ ಮಲ್ಯ, ನೀರವ್ ಮೋದಿ ಮುಂತಾದವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಸರ್ಕಾರ, ಯುಕೆ ಸರ್ಕಾರಕ್ಕೆ ಮನವಿ ಮಾಡಿದೆ. ಇವರಷ್ಟೇ ಅಲ್ಲದೆ, ಯುಕೆನಲ್ಲಿ ನೆಲೆಸಿರುವ ಭಾರತೀಯ ಮೂಲದ ಕಳ್ಳಸಾಗಣೆದಾರರು, ಅಕ್ರಮ ಶಸ್ತ್ರಾಸ್ತ್ರ ಸರಬರಾಜುದಾರರು ಸೇರಿ ಒಟ್ಟು ೨೦ ಮಂದಿಯನ್ನು ಭಾರತಕ್ಕೆ ಗಡೀಪಾರು ಮಾಡುವಂತೆ ಭಾರತ ಸರ್ಕಾರ, ಯುಕೆ ಸರ್ಕಾರವನ್ನು ಕೋರಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…