ದೇಶ- ವಿದೇಶ

ನೇಪಾಳದಲ್ಲಿ ಮುಂದುವರಿದ ಹಿಂಸಾಚಾರ: ಕಠ್ಮಂಡು ವಿಮಾನ ನಿಲ್ದಾಣ ಸೇನೆ ವಶಕ್ಕೆ

ಕಠ್ಮಂಡು: ನೇಪಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ನೇಪಾಳದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಕಠ್ಮಂಡು ತ್ರಿಭುವನ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸೇನೆ ವಶಕ್ಕೆ ಪಡೆದಿದೆ.

ಇನ್ನು ನವದೆಹಲಿ-ಕಠ್ಮಂಡು ನಡುವೆ ಪ್ರತಿ ದಿನ ಸಂಚರಿಸುವ ಏರ್‌ ಇಂಡಿಯಾ ವಿಮಾನಗಳು ರದ್ದಾಗಿವೆ. ಇಂಡಿಗೋ, ನೇಪಾಳ ಏರ್‌ಲೈನ್ಸ್‌ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ನೇಪಾಳದಲ್ಲಿ ಹಿಂಸಾಚಾರ ಮುಂದುವರಿದಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಮುಂದುವರಿದಿದೆ.

ಇನ್ನು ಪ್ರತಿಭಟನಾಕಾರರು ಮಾಜಿ ಪ್ರಧಾನಿ ಜಲನಾಥ್‌ ಖಾನಲ್‌ ಅವರ ಮನೆಗೆ ಬೆಂಕಿ ಹಚ್ಚಿದ್ದರಿಂದ ಅವರ ಪತ್ನಿ ರಾಜ್ಯಲಕ್ಷ್ಮೀ ಚಿತ್ರಾಕರ್‌ ಅವರು ಸಜೀವ ದಹನಗೊಂಡಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಮೇಲಿನ ಅಲ್ಪಾವಧಿಯ ನಿಷೇಧದ ವಿರುದ್ಧದ ಪ್ರತಿಭಟನೆಗಳು ಹೆಚ್ಚು ಹಿಂಸಾತ್ಮಕವಾಗಿ ಬೆಳೆದಿವೆ.

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

8 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

10 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

11 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

11 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

13 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

14 hours ago