Nepal
ಕಠ್ಮಂಡು: ನೇಪಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ನೇಪಾಳದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಕಠ್ಮಂಡು ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸೇನೆ ವಶಕ್ಕೆ ಪಡೆದಿದೆ.
ಇನ್ನು ನವದೆಹಲಿ-ಕಠ್ಮಂಡು ನಡುವೆ ಪ್ರತಿ ದಿನ ಸಂಚರಿಸುವ ಏರ್ ಇಂಡಿಯಾ ವಿಮಾನಗಳು ರದ್ದಾಗಿವೆ. ಇಂಡಿಗೋ, ನೇಪಾಳ ಏರ್ಲೈನ್ಸ್ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ನೇಪಾಳದಲ್ಲಿ ಹಿಂಸಾಚಾರ ಮುಂದುವರಿದಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಮುಂದುವರಿದಿದೆ.
ಇನ್ನು ಪ್ರತಿಭಟನಾಕಾರರು ಮಾಜಿ ಪ್ರಧಾನಿ ಜಲನಾಥ್ ಖಾನಲ್ ಅವರ ಮನೆಗೆ ಬೆಂಕಿ ಹಚ್ಚಿದ್ದರಿಂದ ಅವರ ಪತ್ನಿ ರಾಜ್ಯಲಕ್ಷ್ಮೀ ಚಿತ್ರಾಕರ್ ಅವರು ಸಜೀವ ದಹನಗೊಂಡಿದ್ದಾರೆ.
ಸಾಮಾಜಿಕ ಮಾಧ್ಯಮಗಳ ಮೇಲಿನ ಅಲ್ಪಾವಧಿಯ ನಿಷೇಧದ ವಿರುದ್ಧದ ಪ್ರತಿಭಟನೆಗಳು ಹೆಚ್ಚು ಹಿಂಸಾತ್ಮಕವಾಗಿ ಬೆಳೆದಿವೆ.
‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’ ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…
ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…
ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಬೋಧಿಸಬೇಕೆಂದರೆ ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…