nepal violence
ಕಠ್ಮಂಡು: ಸೋಷಿಯಲ್ ಮೀಡಿಯಾ ನಿಷೇಧ ಹಾಗೂ ಭ್ರಷ್ಟಾಚಾರದ ವಿರುದ್ಧ ನೇಪಾಳದಲ್ಲಿ ಯುವಜನತೆ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಸಂಸತ್ ಕಟ್ಟಡ, ಸರ್ಕಾರಿ ಕಚೇರಿಗಳಿಗೆ ಉದ್ರಿಕ್ತರ ಗುಂಪು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದೆ. ಹಣಕಾಸು ಸಚಿವರನ್ನು ಬೀದಿಯಲ್ಲಿ ಅಟ್ಟಾಡಿಸಿಕೊಂಡು ಹೋಗಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ವಿತ್ತ ಸಚಿವ ಬಿಷ್ಣು ಪ್ರಸಾದ್ ಪೊಡೆಲ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರತಿಭಟನಾಕಾರರು, ಸಚಿವರು ಮನೆಯಿಂದ ಹೊರಬರುತ್ತಿದ್ದಂತೆ ಅವರನ್ನು ಅಟ್ಟಾಡಿಸಿಕೊಂಡು ಹೋಗಿದ್ದಾರೆ.
ನಡು ರಸ್ತೆಯಲ್ಲಿ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಬೀದಿ ಬೀದಿಗಳಲ್ಲಿ ಸಚಿವರನ್ನು ಹಿಂಬಾಲಿಸಿಕೊಂಡು ಹೋಗಿ ಹೊಡೆದಿದ್ದಾರೆ. ಬಳಿಕ ಗುಂಪೊಂದು ಸಚಿವರನ್ನು ರಕ್ಷಿಸಿ ಕರೆದೊಯ್ದಿದೆ.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…