ದೇಶ- ವಿದೇಶ

ಮತಗಳ್ಳತನ | ರಾಹುಲ್‌ ಆರೋಪ ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಹೊಸದಿಲ್ಲಿ : ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಮಾಡಿರುವ ಆರೋಪಗಳನ್ನು ಚುನಾವಣಾ ಆಯೋಗವು ತಳ್ಳಿಹಾಕಿದೆ.

ಮತ ಕಳ್ಳತನ ಮಾಡುವವರಿಗೆ ಮುಖ್ಯ ಚುನಾವನಾ ಆಯುಕ್ತ (ಸಿಇಸಿ) ಜ್ಞಾನೆಶ್‌ಕುಮಾರ್ ರಕ್ಷಣೆ ನೀಡುತ್ತಿದ್ದಾರೆ ಎಂಬ ರಾಹುಲ್ ಆರೋಪವು ಆಧಾರರಹಿತವಾಗಿದ್ದು, ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದೆ.

‘ರಾಹುಲ್ ಆರೋಪವು ನಿರಾಧಾರವಾಗಿದ್ದು, ಅವರು ಅಂದುಕೊಂಡಂತೆ ಆನ್‌ಲೈನ್‌ನಲ್ಲಿ ಸಾರ್ವಜನಿಕರಿಗೆ ಯಾವುದೇ ಮತಗಳನ್ನು ಅಳಿಸಿ ಹಾಕಲು ಸಾಧ್ಯವಿಲ್ಲ. ಮತದಾರರಿಗೆ ಮಾಹಿತಿ ನೀಡದೆ ಪಟ್ಟಿಯಿಂದ ತೆಗೆದು ಹಾಕಲು ಸಾಧ್ಯವಿಲ್ಲ ಎಂದು ಹೇಳಿದೆ.

ಆಂದೋಲನ ಡೆಸ್ಕ್

Recent Posts

ಸಿಲಿಂಡರ್‌ ಪೂರೈಕೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…

4 mins ago

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…

2 hours ago

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

2 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ಬಿಕೋ ಎನ್ನುತ್ತಿರುವ ದುಬೈ

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…

2 hours ago

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ: ಇಸ್ರೇಲ್‌ ಪ್ರಧಾನಿ ಕಚೇರಿ ಸ್ಪಷ್ಟನೆ

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…

3 hours ago

ಇಂದು ಸಂಜೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…

3 hours ago