ಹೊಸದಿಲ್ಲಿ : ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಮಾಡಿರುವ ಆರೋಪಗಳನ್ನು ಚುನಾವಣಾ ಆಯೋಗವು ತಳ್ಳಿಹಾಕಿದೆ.
ಮತ ಕಳ್ಳತನ ಮಾಡುವವರಿಗೆ ಮುಖ್ಯ ಚುನಾವನಾ ಆಯುಕ್ತ (ಸಿಇಸಿ) ಜ್ಞಾನೆಶ್ಕುಮಾರ್ ರಕ್ಷಣೆ ನೀಡುತ್ತಿದ್ದಾರೆ ಎಂಬ ರಾಹುಲ್ ಆರೋಪವು ಆಧಾರರಹಿತವಾಗಿದ್ದು, ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದೆ.
‘ರಾಹುಲ್ ಆರೋಪವು ನಿರಾಧಾರವಾಗಿದ್ದು, ಅವರು ಅಂದುಕೊಂಡಂತೆ ಆನ್ಲೈನ್ನಲ್ಲಿ ಸಾರ್ವಜನಿಕರಿಗೆ ಯಾವುದೇ ಮತಗಳನ್ನು ಅಳಿಸಿ ಹಾಕಲು ಸಾಧ್ಯವಿಲ್ಲ. ಮತದಾರರಿಗೆ ಮಾಹಿತಿ ನೀಡದೆ ಪಟ್ಟಿಯಿಂದ ತೆಗೆದು ಹಾಕಲು ಸಾಧ್ಯವಿಲ್ಲ ಎಂದು ಹೇಳಿದೆ.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…