ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ವಕ್ಫ್ ತಿದ್ದುಪಡಿ ಕಾಯ್ದೆಯ (Waqf Act) ವಿರುದ್ಧ ಸುಪ್ರೀಂಕೋರ್ಟ್ (Supreme Court) ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಇಂದು ನಡೆಯಿತು.
ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, 2025ರ ವಕ್ಫ್ ಕಾಯ್ದೆಗೆ ಸಂಬಂಧಿಸಿದ ವಿಷಯದಲ್ಲಿ ಕೇಂದ್ರವು ಏಳು ದಿನಗಳಲ್ಲಿ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುತ್ತದೆ ಎಂಬ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಹೇಳಿಕೆಯನ್ನು ಸುಪ್ರೀಂಕೋರ್ಟ್ ದಾಖಲಿಸಿಕೊಂಡಿತ್ತು.
ವಕ್ಫ್ ಕಾಯ್ದೆಯ ಸೆಕ್ಷನ್ 9 ಮತ್ತು 14ರ ಅಡಿಯಲ್ಲಿ ಕೇಂದ್ರ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳಿಗೆ ಯಾವುದೇ ನೇಮಕಾತಿಯನ್ನು ಮಾಡಲಾಗುವುದಿಲ್ಲ ಎಂದು ಹೇಳಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಪ್ರೀಂಕೋರ್ಟ್ 7 ದಿನಗಳ ನಿಗದಿತ ಸಮಯದೊಳಗೆ ತನ್ನ ಉತ್ತರವನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ಮೇ.5ರಂದು ವಿಚಾರಣೆ ನಡೆಯಲಿದೆ ಎಂದು ವಿಚಾರಣೆಯನ್ನು ಮುಂದೂಡಿತು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…