ಟೆಹರಾನ್: ಇರಾನ್ ಮೇಲಿನ ಯುದ್ಧಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡು ವಾರಗಳ ಕದನ ವಿರಾಮ ಘೋಷಣೆ ಮಾಡಿದ್ದಾರೆ.
ಕದನ ವಿರಾಮ ಒಪ್ಪಿಕೊಂಡಿರುವ ಇರಾನ್ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ತನ್ನ ಎಲ್ಲಾ ಮಿಲಿಟರಿ ಘಟಕಗಳಿಗೆ ದಾಳಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಆದರೆ ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ ಎಂದು ತಿಳಿಸಿದ್ದಾರೆ.
ಕದನ ವಿರಾಮವು ಯುದ್ಧದ ಅಂತ್ಯವನ್ನು ಸೂಚಿಸುವುದಿಲ್ಲ. ಶತ್ರುಗಳಾದ ಅಮೇರಿಕಾ ಅಥವಾ ಇಸ್ರೇಲ್ ಯಾವುದ ರೀತಿಯಲ್ಲಿ ತಪ್ಪಾಗಿ ವರ್ತಿಸಿದರೆ ನಾವು ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಫೆಬ್ರವರಿ.28ರಂದು ಅಮೇರಿಕಾ ಮತ್ತು ಇಸ್ರೇಲ್ ದೇಶವು ಇರಾನ್ ವಿರುದ್ಧ ಜಂಟಿ ದಾಳಿ ನಡೆಸಿ, ಯುದ್ಧದ ಮೊದಲ ದಿನದಂದು ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಹತ್ಯೆಗೈದಿತ್ತು. ಕಳೆದ 39 ದಿನಗಳಲ್ಲಿ ದೇಶಾದ್ಯಂತ ಹಲವಾರು ಜನರು ಯುದ್ಧದಲ್ಲಿ ಸಾವನ್ನಪ್ಪಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…