ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ವಿರುದ್ಧ ಭಾರತ ಸರ್ಕಾರ ತಕ್ಕ ಶಾಸ್ತಿ ಮಾಡಿದ್ದು, ಏಪ್ರಿಲ್.27ರೊಳಗೆ ಭಾರತ ಬಿಟ್ಟು ತೊಲಗಿ ಎಂದು ಪಾಕ್ ಪ್ರಜೆಗಳಿಗೆ ವಾರ್ನಿಂಗ್ ಮಾಡಿದೆ.
ಈ ಮೂಲಕ ಪಾಕ್ ಪ್ರಜೆಗಳ ಎಲ್ಲಾ ರೀತಿಯ ವೀಸಾಗಳನ್ನು ಸರ್ಕಾರ ಸ್ಥಗಿತಗೊಳಿಸಿದ್ದು, ಮೆಡಿಕಲ್ ವೀಸಾಗಳಿಗೆ ಏಪ್ರಿಲ್.29ರವರೆಗೆ ಅವಕಾಶ ನೀಡಿದೆ.
ಇದರ ಜೊತೆಗೆ ಪಾಕಿಸ್ತಾನದಲ್ಲಿರುವ ಎಲ್ಲಾ ಭಾರತೀಯರನ್ನು ಆದಷ್ಟು ಬೇಗ ವಾಪಸ್ ಭಾರತಕ್ಕೆ ಮರಳುವಂತೆ ಸೂಚನೆ ನೀಡಿದೆ.
ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳು ವೀಸಾ ಅವಧಿ ಮುಗಿಯುವ ಮೊದಲು ಭಾರತವನ್ನು ತೊರೆಯಬೇಕು ಎಂದು ಖಡಕ್ ಸೂಚನೆ ನೀಡಿದೆ.
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…