ವಯನಾಡ್: ಘೋರ ಭೂಕುಸಿತಕ್ಕೆ ತುತ್ತಾಗಿದ್ದ ವಯನಾಡ್ ಜಿಲ್ಲೆಯ ಮುಂಡಕ್ಕೈ ಮತ್ತು ಚೂರಲ್ಮಲ ಗ್ರಾಮಗಳಲ್ಲಿ ʻತಿರುಓಣಂʼ ಹಬ್ಬದ ಯಾವುದೇ ಸಂಭ್ರಮ ಕಾಣಲಿಲ್ಲ.
ಅಷ್ಟೇ ಅಲ್ಲದೇ, ಪೂಕಳಂ(ಹೂವಿನ ಚಿತ್ತಾರ) ಊಂಜಲ್(ಉಯ್ಯಾಲೆ) ಅಥವಾ ಯಾವುದೇ ಇತರೆ ಆಚರಣೆಗಳೂ ಕಂಡುಬರಲಿಲ್ಲ. ವಯನಾಡಿನ ಜನತೆ ಕಳೆದ ಬಾರಿ ಜಾತಿ ಧರ್ಮ ಮೀರಿ ಸಂಭ್ರಮದಿಂದ ಪೂಕಳಂ ಬಿಡಿಸಿ, ಸಾಂಪ್ರದಾಯಿಕ ಆಟಗಳನ್ನು ಆಡಿದ್ದರು.
ಆದರೆ, ಇದೀಗ ವಯನಾಡಿನ ಘೋರ ಭೂಕುಸಿತ ಇಲ್ಲಿನ ಜನರ ಸಂತೋಷವನ್ನೇ ಕಿತ್ತುಕೊಂಡಿದೆ. ಮುಂಡಕ್ಕೈ ಮತ್ತು ಚೂರಲ್ಮಲ ಜನತೆ ಮನೆ ಕಳೆದುಕೊಂಡ ಕಾರಣ ಹತ್ತಿರದ ಬಾಡಿಗೆ ಅಥವಾ ತಮ್ಮ ಸಂಬಂಧಿಕರ ಮನೆಗಳಲ್ಲಿ ವಾಸವಾಗಿದ್ದಾರೆ. ಅವರಿಗೆ ಹಬ್ಬದ ಯಾವುದೇ ಸಂಭ್ರಮವಿರಲಿಲ್ಲ.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…