ವಯನಾಡ್: ಘೋರ ಭೂಕುಸಿತಕ್ಕೆ ತುತ್ತಾಗಿದ್ದ ವಯನಾಡ್ ಜಿಲ್ಲೆಯ ಮುಂಡಕ್ಕೈ ಮತ್ತು ಚೂರಲ್ಮಲ ಗ್ರಾಮಗಳಲ್ಲಿ ʻತಿರುಓಣಂʼ ಹಬ್ಬದ ಯಾವುದೇ ಸಂಭ್ರಮ ಕಾಣಲಿಲ್ಲ.
ಅಷ್ಟೇ ಅಲ್ಲದೇ, ಪೂಕಳಂ(ಹೂವಿನ ಚಿತ್ತಾರ) ಊಂಜಲ್(ಉಯ್ಯಾಲೆ) ಅಥವಾ ಯಾವುದೇ ಇತರೆ ಆಚರಣೆಗಳೂ ಕಂಡುಬರಲಿಲ್ಲ. ವಯನಾಡಿನ ಜನತೆ ಕಳೆದ ಬಾರಿ ಜಾತಿ ಧರ್ಮ ಮೀರಿ ಸಂಭ್ರಮದಿಂದ ಪೂಕಳಂ ಬಿಡಿಸಿ, ಸಾಂಪ್ರದಾಯಿಕ ಆಟಗಳನ್ನು ಆಡಿದ್ದರು.
ಆದರೆ, ಇದೀಗ ವಯನಾಡಿನ ಘೋರ ಭೂಕುಸಿತ ಇಲ್ಲಿನ ಜನರ ಸಂತೋಷವನ್ನೇ ಕಿತ್ತುಕೊಂಡಿದೆ. ಮುಂಡಕ್ಕೈ ಮತ್ತು ಚೂರಲ್ಮಲ ಜನತೆ ಮನೆ ಕಳೆದುಕೊಂಡ ಕಾರಣ ಹತ್ತಿರದ ಬಾಡಿಗೆ ಅಥವಾ ತಮ್ಮ ಸಂಬಂಧಿಕರ ಮನೆಗಳಲ್ಲಿ ವಾಸವಾಗಿದ್ದಾರೆ. ಅವರಿಗೆ ಹಬ್ಬದ ಯಾವುದೇ ಸಂಭ್ರಮವಿರಲಿಲ್ಲ.
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…