ಇಸ್ರೇಲ್: ಇರಾನ್ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ ಎಂದು ಇಸ್ರೇಲ್ ಖಡಕ್ ಎಚ್ಚರಿಕೆ ಕೊಟ್ಟಿದೆ.
ಇರಾನ್ನ ಮುಂದಿನ ನಾಯಕನ ಆಯ್ಕೆಗಾಗಿ ಟೆಹರಾನ್ನಲ್ಲಿ ಸಭೆ ನಡೆಸುತ್ತಿದ್ದ ಕಟ್ಟಡದ ಮೇಲೆ ಇಸ್ರೇಲ್ ದಾಳಿ ಮಾಡಿತ್ತು. ಈ ಬೆನ್ನಲ್ಲೇ ಈ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.
ಇಸ್ರೇಲ್ ಅನ್ನು ನಾಶಮಾಡುವ ಮನಸ್ಥಿತಿ ಉಳ್ಳವರು, ಅಮೇರಿಕಾ ಮತ್ತು ಇತರ ರಾಷ್ಟ್ರಗಳಿಗೆ ಬೆದರಿಕೆ ಹಾಕುವ ಉದ್ದೇಶ ಹೊಂದಿರುವ ಯಾವುದೇ ವ್ಯಕ್ತಿ ಇರಾನ್ ನಾಯಕತ್ವ ವಹಿಸಿಕೊಂಡರೆ ಅವರನ್ನು ನಿರ್ಮೂಲನೆ ಮಾಡುತ್ತೇವೆ. ಇರಾನಿಯನ್ನರ ರಕ್ಷಣೆಗಾಗಿ ಭಯೋತ್ಪಾದಕ ಆಡಳಿತದಿಂದ ನೇಮಿಸಲ್ಪಟ್ಟ ಪ್ರತಿಯೊಬ್ಬ ನಾಯಕನಿಗೂ ಸಾವೇ ಗತಿ ಎಂದು ಇಸ್ರೇಲ್ ಎಚ್ಚರಿಕೆ ನೀಡಿದೆ.
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…