ದೇಶ- ವಿದೇಶ

ಸೋನಮ್‌ ವಾಂಗ್ಚುಕ್‌ಗೆ ಅಗತ್ಯ ವೈದ್ಯಕೀಯ ನೆರವು ನೀಡುತ್ತೇವೆ: ದೆಹಲಿ ಹೈಕೋರ್ಟ್‌ಗೆ ಕೇಂದ್ರ ಮಾಹಿತಿ

ನವದೆಹಲಿ: ಜಂತರ್‌ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್‌ ವಾಂಗ್ಚುಕ್‌ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿರುವ ವೈದ್ಯರ ಸಲಹೆ ಮೇರೆಗೆ ಅಗತ್ಯವಿರುವ ವೈದ್ಯಕೀಯ ನೆರವು ನೀಡುತ್ತೇವೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಸೋನಮ್‌ ವಾಂಗ್ಚುಕ್‌ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಬೇಕೆಂದು ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌, ಪ್ರತಿಯೊಂದು ಜೀವವೂ ಅಮೂಲ್ಯ. ಸರ್ಕಾರಿ ವೈದ್ಯರು ನಿಯಮತಿವಾಗಿ ವೈದ್ಯಕೀಯವಾಗಿ ಪರೀಕ್ಷಿಸಬೇಕೆಂದು ನಾವು ಬಯಸುತ್ತೇವೆ. ಯಾವುದೇ ಔಷಧಿ ಅಗತ್ಯವಿದ್ದರೆ ಮಧ್ಯಪ್ರವೇಶಿಸಿ ಎಂದು ಕೇಂದ್ರಕ್ಕೆ ಸೂಚನೆ ನೀಡಿತ್ತು. ಈ ಬೆನ್ನಲ್ಲೇ ವೈದ್ಯರ ಸಲಹೆ ಮೇರೆಗೆ ಅಗತ್ಯ ನೆರವು ನೀಡುವುದಾಗಿ ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

23 mins ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

52 mins ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

2 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

3 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

3 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

10 hours ago