ಪಶ್ಚಿಮ ಬಂಗಾಳ: ರಾಜ್ಯದ ರಾಜಧಾನಿ ಕೊಲ್ಕತ್ತಾದಲ್ಲಿ ನಡೆದ ಈದ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈದ್ ಮಿಲಾದ್ ಹಬ್ಬದ ಶುಭಾಶಯ ಕೋರಿ ʼನಾವು ಒಗ್ಗಟ್ಟಾಗಿದ್ದರೆ ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲʼ ಎಂದು ಹೇಳಿಕೆ ನೀಡಿದರು.
ಅಲ್ಲದೇ ʼಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಮತ್ತು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನ್ನು ಒಪ್ಪಲ್ ಸಾಧ್ಯವಿಲ್ಲʼ ಎಂದೂ ಸಹ ಮಮತಾ ಬ್ಯಾನರ್ಜಿ ತಿಳಿಸಿದರು. ʼಚುನಾವಣೆ ಸಂದರ್ಭದಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಗಲಭೆ ಎಬ್ಬಿಸಲು ಪ್ರಯತ್ನಿಸುತ್ತಾರೆ. ಇಂತಹ ದುರುದ್ದೇಶಪೂರಿತ ಸಂಚುಗಳಿಗೆ ಒಳಗಾಗಬಾರದುʼ ಎಂದು ಮನವಿ ಮಾಡಿಕೊಂಡರು.
ʼಐಎನ್ಡಿಐಎʼ ಮೈತ್ರಿಕೂಟದ ಬಗ್ಗೆ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು, ತೃಣಮೂಲ ಕಾಂಗ್ರೆಸ್ ಬಿಜೆಪಿ ವಿರುದ್ಧವಾಗಿದೆ, ಬಂಗಾಳದಲ್ಲಿ ಮತಗಳು ಬೇರೆ ಪಕ್ಷಗಳಿಗೆ ಹೋಗದಂತೆ ನೋಡಿಕೊಳ್ಳಿ ಎಂದೂ ಸಹ ಮಮತಾ ಬ್ಯಾನರ್ಜಿ ಕರೆ ನೀಡಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…