ಪಶ್ಚಿಮ ಬಂಗಾಳ: ರಾಜ್ಯದ ರಾಜಧಾನಿ ಕೊಲ್ಕತ್ತಾದಲ್ಲಿ ನಡೆದ ಈದ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈದ್ ಮಿಲಾದ್ ಹಬ್ಬದ ಶುಭಾಶಯ ಕೋರಿ ʼನಾವು ಒಗ್ಗಟ್ಟಾಗಿದ್ದರೆ ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲʼ ಎಂದು ಹೇಳಿಕೆ ನೀಡಿದರು.
ಅಲ್ಲದೇ ʼಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಮತ್ತು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನ್ನು ಒಪ್ಪಲ್ ಸಾಧ್ಯವಿಲ್ಲʼ ಎಂದೂ ಸಹ ಮಮತಾ ಬ್ಯಾನರ್ಜಿ ತಿಳಿಸಿದರು. ʼಚುನಾವಣೆ ಸಂದರ್ಭದಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಗಲಭೆ ಎಬ್ಬಿಸಲು ಪ್ರಯತ್ನಿಸುತ್ತಾರೆ. ಇಂತಹ ದುರುದ್ದೇಶಪೂರಿತ ಸಂಚುಗಳಿಗೆ ಒಳಗಾಗಬಾರದುʼ ಎಂದು ಮನವಿ ಮಾಡಿಕೊಂಡರು.
ʼಐಎನ್ಡಿಐಎʼ ಮೈತ್ರಿಕೂಟದ ಬಗ್ಗೆ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು, ತೃಣಮೂಲ ಕಾಂಗ್ರೆಸ್ ಬಿಜೆಪಿ ವಿರುದ್ಧವಾಗಿದೆ, ಬಂಗಾಳದಲ್ಲಿ ಮತಗಳು ಬೇರೆ ಪಕ್ಷಗಳಿಗೆ ಹೋಗದಂತೆ ನೋಡಿಕೊಳ್ಳಿ ಎಂದೂ ಸಹ ಮಮತಾ ಬ್ಯಾನರ್ಜಿ ಕರೆ ನೀಡಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…