ನವದೆಹಲಿ: ಈ ಬಾರಿ ಮುಂಗಾರು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ತರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜೂನ್ನಿಂದ ಸೆಪ್ಟೆಂಬರ್ವರೆಗೂ ನಾಲ್ಕು ತಿಂಗಳ ಕಾಲ ಸರಾಸರಿ ಸುಮಾರು 87 ಸೆಂ.ಮೀ ಮಳೆ ದೀರ್ಘಕಾಲಿನ ಸರಾಸರಿಗಿಂತ 105% ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ.
ನೈರುತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್.1ರ ಸುಮಾರಿಗೆ ಕೇರಳದ ಮೂಲಕ ತನ್ನ ಮುನ್ನಡೆಯನ್ನು ಪ್ರಾರಂಭಿಸಿ ಸೆಪ್ಟೆಂಬರ್ ಮಧ್ಯಭಾಗದಲ್ಲಿ ಹಿಂದೆ ಸರಿಯುತ್ತದೆ.
ಈ ವರ್ಷದ ಮುನ್ಸೂಚನೆಯ ಪ್ರಕಾರ, ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳು ಅನುಕೂಲಕರ ಮಳೆಯಿಂದ ಪ್ರಯೋಜನ ಪಡೆಯುವ ಸಾಧ್ಯತೆಯಿದೆ.
ಇದನ್ನು ಓದಿ:- ರಾಜ್ಯದ ಹಲವೆಡೆ ಇನ್ನೂ ಒಂದು ವಾರ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಇನ್ನು ಕರ್ನಾಟಕ ರಾಜ್ಯದಲ್ಲೂ ಹೆಚ್ಚಿನ ಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೊಡಗು ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…