ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ರಾಜ್ಯಪಾಲ ಆರ್.ಎನ್. ರವಿ ತಮ್ಮ ವಿಶೇಷ ಅಧಿಕಾರ(ವಿಟೋ)ವನ್ನು ಬಳಸಿಕೊಂಡು ಸಂಪುಟವನ್ನು ವಜಾಗೊಳಿಸಿದ್ದಾರೆ.
ರಾಜ್ಯಪಾಲರು ತಮ್ಮ ಸಾಂವಿಧಾನಿಕ ವಿಟೋ ಬಳಸಿ ವಿಧಾನಸಭೆ ವಿಸರ್ಜಿಸಿ ಅಧಿಸೂಚನೆ ಹೊರಡಿಸಿದರು.
ಈ ಐತಿಹಾಸಿಕ ನಿರ್ಧಾರವನ್ನು ಭಾರತೀಯ ಸಂವಿಧಾನದ 174(2)(ಬಿ) ವಿಧಿಯ ಅಡಿಯಲ್ಲಿ ತೆಗೆದುಕೊಳ್ಳಲಾಗಿದೆ. ರಾಜ್ಯಪಾಲರ ಸೂಚನೆಯ ಮೇರೆಗೆ ಮುಖ್ಯ ಕಾರ್ಯದರ್ಶಿ ದುಷ್ಯಂತ್ ನರಿಯಾಲ ಅವರು ಹೊರಡಿಸಿದ ಈ ಆದೇಶದ ನಂತರ, ರಾಜ್ಯ ಸರ್ಕಾರ ಅಸ್ತಿತ್ವದಲ್ಲಿಲ್ಲ. ರಾಜ್ಯಪಾಲರ ಈ ಕಠಿಣ ಕ್ರಮವು ಬಂಗಾಳದ ರಾಜಕೀಯದಲ್ಲಿ ಕೋಲಾಹಲವನ್ನು ಸೃಷ್ಟಿಸಿದೆ. ಸಂಪುಟ ಮತ್ತು ವಿಧಾನಸಭೆ ಎರಡೂ ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲ್ಪಟ್ಟಿವೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…
ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್ಡಿಎ ನಾಯಕರು ಸಚಿವರಾಗಿ…