ದೇಶ- ವಿದೇಶ

ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟ ಸೇರಲ್ಲ: ಟಿವಿಕೆ ಸ್ಪಷ್ಟನೆ

ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ ನೀಡಿದೆ.

ತಮಿಳುನಾಡಿನ 234 ಸೀಟುಗಳಿಗೆ ಏಪ್ರಿಲ್‌ ಅಥವಾ ಮೇನಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ನಿನ್ನೆ ತಾನೇ ಸಭೆ ನಡೆಸಿದ ಟಿವಿಕೆ ಪಕ್ಷವು, ನಾವು ಎನ್‌ಡಿಎ ಮೈತ್ರಿಕೂಟ ಸೇರುವುದು ಊಹಾಪೋಹ. ಈ ಬಗ್ಗೆ ಯಾವುದೇ ಚಿಂತನೆ ಇಲ್ಲ. ಈ ಕುರಿತಾದ ಮಾಧ್ಯಮ ವರದಿಗಳು ಕೇವಲ ವದಂತಿಗಳು ಎಂದು ಸ್ಪಷ್ಟನೆ ನೀಡಿದೆ.

ಇನ್ನು ದಳಪತಿ ವಿಜಯ್‌ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಟಿಕೆಟ್‌ ಆಕಾಂಕ್ಷಿಗಳನ್ನು ಸಂದರ್ಶಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

33 mins ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

54 mins ago

ಶೇ.20ರಷ್ಟಾದರೂ ಕಮರ್ಷಿಯಲ್ ಸಿಲಿಂಡರ್ ಒದಗಿಸಲು ಕ್ರಮವಹಿಸಿ: ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ

ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್‌ ರೂಂ ಬುಕ್ಕಿಂಗ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದಾರೆ ಎಂದು ಹೋಟೆಲ್‌ ಮಾಲೀಕರ ಸಂಘದ…

1 hour ago

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಜೈರಾಜ್‌ ನಿಧನ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್‌ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…

2 hours ago

ಜಮೀನುಗಳಲ್ಲಿ ಹುಲಿ ಹಾವಳಿ: ಕೂಲಿ ಕೆಲಸಕ್ಕೆ ಕಾರ್ಮಿಕರ ಹಿಂದೇಟು

ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…

3 hours ago

ಚಿರತೆ ದಾಳಿ: ಕೂಲಿ ಕಾರ್ಮಿಕನಿಗೆ ಗಾಯ

ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…

6 hours ago