ನವದೆಹಲಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದ್ದು, ವಿಪಕ್ಷಗಳು ಹಲವು ವಿಚಾರಗಳ ಕುರಿತು ಕೋಲಾಹಲ ಎಬ್ಬಿಸಲು ಸಾಧ್ಯತೆಯಿದೆ.
ಮಣಿಪುರ ವಿದ್ಯಮಾನ, ಅದಾನಿ ಸಮೂಹದ ವಿರುದ್ಧದ ಆರೋಪಗಳು ಹಾಗೂ ವಾಯುಮಾಲಿನ್ಯ ಕುರಿತು ಚರ್ಚೆ ನಡೆಯಬೇಕು ಎಂಬ ಬೇಡಿಕೆಯನ್ನು ಕಾಂಗ್ರೆಸ್ ಮುಂದಿಟ್ಟಿದೆ.
ಹೀಗಾಗಿ ಇಂದಿನಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನ ಕಾವೇರಿದ ಚರ್ಚೆಗಳಿಗೆ ಸಾಕ್ಷಿಯಾಗುವ ಎಲ್ಲಾ ಲಕ್ಷಣಗಳು ಕಾಣಸಿಗುತ್ತಿವೆ.
ಇನ್ನು ಸಿಪಿಐ ಪ್ರಕಟಣೆ ಹೊರಡಿಸಿದ್ದು, ಕೇರಳ ಕುರಿತು ಕೇಂದ್ರ ಸರ್ಕಾರ ತೋರುತ್ತಿರುವ ತಾರತಮ್ಯ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದೆ.
ಒಟ್ಟಿನಲ್ಲಿ ಅಧಿವೇಶನದಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವೆ ತೀವ್ರ ಕೋಲಾಹಲ ನಡೆಯುವ ಸಾಧ್ಯತೆಯಿದ್ದು, ಎಲ್ಲವನ್ನು ಎದುರಿಸಲು ಆಡಳಿತ ಪಕ್ಷ ಸಕಲ ರೀತಿಯಲ್ಲೂ ತಯಾರಾಗಿದೆ ಎನ್ನಲಾಗುತ್ತಿದೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…