ನವದೆಹಲಿ: ಖ್ಯಾತ ಭರತನಾಟ್ಯ ಕಲಾವಿದೆ ಹಾಗೂ ಪದ್ಮ ಪ್ರಶಸ್ತಿ ಪುರಸ್ಕೃತೆ ಯಾಮಿನಿ ಕೃಷ್ಣಮೂರ್ತಿ ಅವರು ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು ದೆಹಲಿಯ ಆಸ್ಪತ್ರೆಯಲ್ಲಿ ಕಳೆದ 7 ತಿಂಗಳಿನಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ತಡರಾತ್ರಿ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಆಂಧ್ರಪ್ರದೇಶ ಮೂಲದವರಾದ ಯಾಮಿನಿ, ಕಳೆದ 2016ರಲ್ಲಿ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣಕ್ಕೆ ಭಾಜನರಾಗಿದ್ದರು.
ಯಾಮಿನಿ ಕೃಷ್ಣಮೂರ್ತಿ ನಿಧನಕ್ಕೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದು, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…