ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು, ಯಮುನಾ ನದಿ ನೀರನ್ನು ಕುಡಿಯಿರಿ, ನಾನು ನಿಮ್ಮನ್ನು ಆಸ್ಪತ್ರೆಯಲ್ಲಿ ಭೇಟಿಯಾಗುತ್ತೇನೆ ಎಂದು ಕಿಡಿಕಾರಿದ್ದಾರೆ.
ಯಮುನಾ ನದಿಯನ್ನು ಸ್ವಚ್ಛಗೊಳಿಸುವುದಾಗಿ ಈ ಹಿಂದೆ ಅರವಿಂದ್ ಕೇಜ್ರಿವಾಲ್ ಹೇಳಿದ್ದ ಮಾತನ್ನು ನೆನಪಿಸಿಕೊಂಡ ರಾಹುಲ್ ಗಾಂಧಿ ಅವರು, ನೀವು ಈಗಲೇ ಯಮುನಾ ನದಿಯಲ್ಲಿ ಮುಳುಗೇಳಿರಿ ಎಂದು ಸವಾಲು ಹಾಕಿದರು.
ಯಮುನಾ ನದಿ ಈಗಲೂ ಮಲಿನವಾಗಿದೆ. ಆ ನೀರನ್ನು ನೀವು ಒಮ್ಮೆ ಕುಡಿಯಿರಿ. ನಾನು ನಿಮ್ಮನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡುತ್ತೇನೆ ಎಂದು ಅವರಿಗೆ ಹೇಳಲು ಬಯಸುತ್ತೇನೆ ಎಂದು ವ್ಯಂಗ್ಯವಾಡಿದರು.
ಇನ್ನು ಈ ಹಿಂದೆ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಸಿಎಂ ಆಗಿದ್ದ ವೇಳೆ ಹೊಸ ರಾಜಕೀಯ ವ್ಯವಸ್ಥೆಯನ್ನು ತಂದು, ಭ್ರಷ್ಟಾಚಾರವನ್ನು ಅಂತ್ಯಗೊಳಿಸುತ್ತೇನೆ ಎಂದು ಹೇಳಿದ್ದರು. ಐದು ವರ್ಷಗಳಲ್ಲಿ ಯಮುನಾ ನದಿಯನ್ನು ಸ್ವಚ್ಛಗೊಳಿಸಿ ಅದರಲ್ಲಿ ಮುಳುಗೇಳುತ್ತೇನೆ ಎಂದು ಅವರು ಭರವಸೆ ನೀಡಿದ್ದರು.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…