yogi adhityanath
ಲಕ್ನೋ: ನಮಗೆ ಯಾರಾದರೂ ತೊಂದರೆ ಕೊಟ್ಟರೇ ನಾವು ಸುಮ್ಮನೆ ಬಿಡಲ್ಲ ಎಂದು ಪಾಕಿಸ್ತಾನಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ ಕೊಟ್ಟಿದ್ದಾರೆ.
ಭಾರತೀಯ ಸೇನೆಯ ಶೌರ್ಯವನ್ನು ಶ್ಲಾಘಿಸಲು ಯೋಗಿ ಆದಿತ್ಯನಾಥ್ ಭಾರತ್ ಶೌರ್ಯ ಯಾತ್ರೆ ಆರಂಭಿಸಿದ್ದಾರೆ.
ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದು, ಕಠಿಣ ಸಂದೇಶ ರವಾನಿಸಿದ್ದಾರೆ.
ನಾವು ಯಾರಿಗೂ ತೊಂದರೆ ನೀಡಲ್ಲ. ಒಂದು ವೇಳೆ ಯಾರಾದರೂ ನಮಗೆ ತೊಂದರೆ ನೀಡಿದರೆ ನಾವು ಅವರನ್ನು ಬಿಡಲ್ಲ ಎಂದು ಸಂದೇಶ ರವಾನಿಸಿದರು.
ಇದನ್ನೂ ಓದಿ:- ಆದಷ್ಟು ಬೇಗ ಮೈಸೂರು ಪಾಲಿಕೆ ಚುನಾವಣೆ ನಡೆಸಬೇಕು: ಸರ್ಕಾರಕ್ಕೆ ಸಂಸದ ಯದುವೀರ್ ಒಡೆಯರ್ ಆಗ್ರಹ
ಇನ್ನು ಮುಂದುವರಿದು ಮಾತನಾಡಿದ ಅವರು ಇಡೀ ಜಗತ್ತು ಈಗ ಭಾರತೀಯ ಸೈನಿಕರ ಶೌರ್ಯವನ್ನು ಗುರುತಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…