yogi adhityanath
ಲಕ್ನೋ: ನಮಗೆ ಯಾರಾದರೂ ತೊಂದರೆ ಕೊಟ್ಟರೇ ನಾವು ಸುಮ್ಮನೆ ಬಿಡಲ್ಲ ಎಂದು ಪಾಕಿಸ್ತಾನಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ ಕೊಟ್ಟಿದ್ದಾರೆ.
ಭಾರತೀಯ ಸೇನೆಯ ಶೌರ್ಯವನ್ನು ಶ್ಲಾಘಿಸಲು ಯೋಗಿ ಆದಿತ್ಯನಾಥ್ ಭಾರತ್ ಶೌರ್ಯ ಯಾತ್ರೆ ಆರಂಭಿಸಿದ್ದಾರೆ.
ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದು, ಕಠಿಣ ಸಂದೇಶ ರವಾನಿಸಿದ್ದಾರೆ.
ನಾವು ಯಾರಿಗೂ ತೊಂದರೆ ನೀಡಲ್ಲ. ಒಂದು ವೇಳೆ ಯಾರಾದರೂ ನಮಗೆ ತೊಂದರೆ ನೀಡಿದರೆ ನಾವು ಅವರನ್ನು ಬಿಡಲ್ಲ ಎಂದು ಸಂದೇಶ ರವಾನಿಸಿದರು.
ಇದನ್ನೂ ಓದಿ:- ಆದಷ್ಟು ಬೇಗ ಮೈಸೂರು ಪಾಲಿಕೆ ಚುನಾವಣೆ ನಡೆಸಬೇಕು: ಸರ್ಕಾರಕ್ಕೆ ಸಂಸದ ಯದುವೀರ್ ಒಡೆಯರ್ ಆಗ್ರಹ
ಇನ್ನು ಮುಂದುವರಿದು ಮಾತನಾಡಿದ ಅವರು ಇಡೀ ಜಗತ್ತು ಈಗ ಭಾರತೀಯ ಸೈನಿಕರ ಶೌರ್ಯವನ್ನು ಗುರುತಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…