yogi adhityanath
ಲಕ್ನೋ: ನಮಗೆ ಯಾರಾದರೂ ತೊಂದರೆ ಕೊಟ್ಟರೇ ನಾವು ಸುಮ್ಮನೆ ಬಿಡಲ್ಲ ಎಂದು ಪಾಕಿಸ್ತಾನಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ ಕೊಟ್ಟಿದ್ದಾರೆ.
ಭಾರತೀಯ ಸೇನೆಯ ಶೌರ್ಯವನ್ನು ಶ್ಲಾಘಿಸಲು ಯೋಗಿ ಆದಿತ್ಯನಾಥ್ ಭಾರತ್ ಶೌರ್ಯ ಯಾತ್ರೆ ಆರಂಭಿಸಿದ್ದಾರೆ.
ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದು, ಕಠಿಣ ಸಂದೇಶ ರವಾನಿಸಿದ್ದಾರೆ.
ನಾವು ಯಾರಿಗೂ ತೊಂದರೆ ನೀಡಲ್ಲ. ಒಂದು ವೇಳೆ ಯಾರಾದರೂ ನಮಗೆ ತೊಂದರೆ ನೀಡಿದರೆ ನಾವು ಅವರನ್ನು ಬಿಡಲ್ಲ ಎಂದು ಸಂದೇಶ ರವಾನಿಸಿದರು.
ಇದನ್ನೂ ಓದಿ:- ಆದಷ್ಟು ಬೇಗ ಮೈಸೂರು ಪಾಲಿಕೆ ಚುನಾವಣೆ ನಡೆಸಬೇಕು: ಸರ್ಕಾರಕ್ಕೆ ಸಂಸದ ಯದುವೀರ್ ಒಡೆಯರ್ ಆಗ್ರಹ
ಇನ್ನು ಮುಂದುವರಿದು ಮಾತನಾಡಿದ ಅವರು ಇಡೀ ಜಗತ್ತು ಈಗ ಭಾರತೀಯ ಸೈನಿಕರ ಶೌರ್ಯವನ್ನು ಗುರುತಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…