ದೇಶ- ವಿದೇಶ

ಗಂಗಾ ಮಾತೆಯ ಘಾಟ್‌ ಬಳಿಯೇ ಸ್ನಾನ ಮಾಡಿ, ತ್ರಿವೇಣಿ ಸಂಗಮಕ್ಕೆ ಹೋಗಬೇಡಿ: ಯೋಗಿ ಅದಿತ್ಯನಾಥ್‌

ಪ್ರಯಾಗ್‌ರಾಜ್‌: ನೀವು ಇರುವ ಗಂಗಾ ಮಾತೆಯ ಘಾಟ್ ಬಳಿಯೇ ಸ್ನಾನ ಮಾಡಿ, ತ್ರಿವೇಣಿ ಸಂಗಮಕ್ಕೆ ಹೋಗಬೇಡಿ ಎಂದು ಸಾರ್ವಜನಿಕರಲ್ಲಿ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್‌ ಮನವಿ ಮಾಡಿದ್ದಾರೆ.

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ಬೆನ್ನಲ್ಲೇ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ
ಪೋಸ್ಟ್‌ ಮಾಡಿರುವ ನೀವು ಇರುವ ಗಂಗಾ ಮಾತೆಯ ಘಾಟ್‌ ಬಳಿಯೇ ಸ್ನಾನ ಮಾಡಿ ತ್ರಿವೇಣಿ ಸಂಗಮಕ್ಕೆ ಹೋಗಲು ಪ್ರಯತ್ನ ಮಾಡಬೇಡಿ. ನಾವು ಸಾಧು-ಸಂತರ ಜೊತೆಗೆ ಮಾತನಾಡಿದ್ದೇವೆ. ಹೀಗಾಗಿ ಅವರು ಮೊದಲು ಭಕ್ತಾದಿಗಳು ಪುಣ್ಯಸ್ನಾನ ಮಾಡಿದ ನಂತರ ನಾವು ಸ್ನಾನ ಮಾಡುತ್ತೇವೆ ಎಂದು ಸಾಧು-ಸಂತರು ಹಾಗೂ ಅಖಾಡಗಳ ಮುಖ್ಯಸ್ಥರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ಯಾವುದೇ ಘಾಟ್‌ನಲ್ಲಿ ಸ್ನಾನ ಮಾಡಿದರು ಅದು ಗಂಗಾ ನದಿಯ ನೀರಾಗಿದೆ. ಆರೋಗ್ಯ ಸಮಸ್ಯೆ ಇರುವವರು ದೂರ ನಡೆಯಬೇಡಿ. ಮೌನಿ ಅಮವಾಸ್ಯೆ ದಿನದಂದು ಗಂಗಾ ಸ್ನಾನ ಮಾಡುವುದರಿಂದ ಪುಣ್ಯ ಪ್ರಾಪ್ತಿ ದೊರೆಯಲಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಜನಸ್ತೋಮ ಇರುವ ಹಿನ್ನೆಲೆ ಸಾರ್ವಜನಿಕರು ಸಂಯಮದಿಂದ ವರ್ತಿಸಿಬೇಕು. ಆಡಳಿತದ ಸೂಚನೆಗಳನ್ನು ಅನುಸರಿಸಿ ಹಾಗೂ ಅವರೊಂದಿಗೆ ಸಹಕರಿಸಬೇಕು. ಯಾವುದೇ ರೀತಿಯ ವದಂತಿಗಳಿಗಡ ಗಮನ ಕೊಡಬೇಡಿ ಎಂದು ವಿನಂತಿಸಿಕೊಂಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

4 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

10 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago