ತಿರುವನಂತಪುರಂ: ಐದು ಮಂದಿಯನ್ನು ಹತ್ಯೆಗೈದಿದ್ದೇನೆ ಎಂದು ಯುವಕನೊಬ್ಬ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.
ಆರೋಪಿಯನ್ನು ಪೆರುಮಳದ ನಿವಾಸಿ ಅಪ್ಸಾನ್ ಎಂದು ಗುರುತಿಸಲಾಗಿದೆ. ನಾನು ನನ್ನ ತಾಯಿ, ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ, ಹಾಗೂ ಗೆಳತಿಯನ್ನು ಮೂರು ವಿವಿಧ ನಿವಾಸಗಳಲ್ಲಿ ಕೊಂದಿದ್ದೇನೆ ಎಂದು ಆತ ಹೇಳಿಕೊಂಡಿದ್ದಾನೆ.
ಮೂರು ಕಡೆಗಳಲ್ಲಿ ಆರೋಪಿ ಅಪ್ಸಾನ್ ಕೇವಲ ಎರಡು ಗಂಟೆಗಳಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಅಪ್ಸಾನ್ ಠಾಣೆಗೆ ತೆರಳುವುದಕ್ಕೂ ಮುಂಚೆ ವಿಷ ಸೇವಿಸಿದ್ದ ಎನ್ನಲಾಗಿದ್ದು, ಆತನನ್ನು ಸಹ ಪೊಲೀಸರು ತಿರುವನಂತಪುರಂನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪ್ಸಾನ್ ತನ್ನ ಅಜ್ಜಿಯ ಒಡವೆಗಳಿಗಾಗಿ ಆಕೆಯನ್ನು ಕೋರಿದ್ದ ಎಂದು ಹೇಳಲಾಗಿದೆ. ನನ್ನ ಸಂಬಂಧಿಕರು ನನಗೆ ಹಣಕಾಸು ನೆರವು ನೀಡಲು ನಿರಾಕರಿಸಿದ್ದರಿಂದ ನಾನು ಅವರನ್ನೆಲ್ಲಾ ಹತ್ಯೆಗೈದಿದ್ದೇನೆ ಎಂದು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…