ನವದೆಹಲಿ: ರಾಜ್ಯಸಭಾ ಸ್ಥಾನಕ್ಕೆ ವೈಎಸ್ಆರ್ಸಿಪಿ ನಾಯಕ ವಿ.ವಿಜಯಸಾಯಿ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿರುವುದಾಗಿ ವಿಜಯಸಾಯಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು ನಾನು ನನ್ನ ರಾಜೀನಾಮೆಯನ್ನು ರಾಜ್ಯಸಭೆ ಸಭಾಪತಿ ಅವರಿಗೆ ಸಲ್ಲಿಸಿದ್ದು, ಅವರು ಅದನ್ನು ಅಂಗೀಕರಿಸಿದ್ದಾರೆ.
ಇನ್ನು ನಾನು ಯಾವುದೇ ರಾಜೀಯ ಪಕ್ಷವನ್ನು ಸೇರುತ್ತಿಲ್ಲ. ಯಾವುದೇ ಹುದ್ದೆ, ಲಾಭ ಅಥವಾ ಹಣದ ಆಸೆಗಾಗಿಯೂ ಈ ನಿರ್ಧಾರ ತೆಗೆದುಕೊಂಡಿಲ್ಲ. ಇದು ಸಂಪೂರ್ಣ ನನ್ನ ವೈಯಕ್ತಿಕ ನಿರ್ಧಾರವಾಗಿದ್ದು, ಯಾವುದೇ ಒತ್ತಡ ಅಥವಾ ಬೆದರಿಕೆ ಇಲ್ಲ ಎಂದು ಹೇಳಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ…
ನಾಲ್ಕು ಸಾವಿರಕ್ಕೂ ಹೆಚು ಜನರಿಗೆ ಬದುಕು ರೂಪಿಸಿದ ಉತ್ಥಾನ್ ಕಲೆಕ್ಟಿವ್ ‘ಉತ್ಥಾನ್ ಕಲೆಕ್ಟಿವ್’ ಎಂಬುದು ಅಪಹರಣ ಸಂತ್ರಸ್ತೆಯರಿಗೆ ಆಶ್ರಯ ನೀಡಿ,…
ಬೇಸಿಗೆ ಕಾರಣ ಗ್ರಾಮಮಟ್ಟದ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲು ಜಿಲ್ಲಾಧಿಕಾರಿ, ಸಿಇಒ ಸೂಚನೆ ಚಾಮರಾಜನಗರ: ಬೇಸಿಗೆಯ ಈ ದಿನಗಳಲ್ಲಿ ಜಾನುವಾರುಗಳಿಗೆ…
ಮೈಸೂರು: ಗ್ರಾಮಾಂತರ ಪ್ರದೇಶದ ಸಾರ್ವಜನಿಕರು ಹಾಗೂ ಕೃಷಿ ಚಟುವಟಿಕೆಯಲ್ಲಿ ತೊಡಗುವ ರೈತರಿಗೆ ಹಾವುಗಳಿಂದ ರಕ್ಷಣೆ ಪಡೆಯುವ ಅರಿವಿನ ಕೊರತೆ ಕಾರಣದಿಂದ…
ಚಾಮರಾಜನಗರ ತಾಲ್ಲೂಕಿನ ನಾಗವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋಳಿ ಮಾಂಸ (ಚಿಕನ್ ಸೆಂಟರ್)ದ ಅಂಗಡಿಯವರು ಕತ್ತರಿಸಿದ ಕೋಳಿಯ ರೆಕ್ಕೆಪುಕ್ಕಗಳು ಹಾಗೂ…
ರಾಜ್ಯ ಸರ್ಕಾರವು ಎಸ್ಎಸ್ಎಲ್ಸಿಯಲ್ಲಿ ತೃತೀಯ ಭಾಷೆಯನ್ನು ಅಂಕದಿಂದ ಬಿಟ್ಟು ಗ್ರೇಡ್ಗೆ ಮಾತ್ರ ಮಾನ್ಯ ಮಾಡಿದೆ. ಇದರಿಂದ ವಿದ್ಯಾರ್ಥಿಗಳು ಯಾವ ಭಾಷೆಯನ್ನು…