ನವದೆಹಲಿ: ರಾಜ್ಯಸಭಾ ಸ್ಥಾನಕ್ಕೆ ವೈಎಸ್ಆರ್ಸಿಪಿ ನಾಯಕ ವಿ.ವಿಜಯಸಾಯಿ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿರುವುದಾಗಿ ವಿಜಯಸಾಯಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು ನಾನು ನನ್ನ ರಾಜೀನಾಮೆಯನ್ನು ರಾಜ್ಯಸಭೆ ಸಭಾಪತಿ ಅವರಿಗೆ ಸಲ್ಲಿಸಿದ್ದು, ಅವರು ಅದನ್ನು ಅಂಗೀಕರಿಸಿದ್ದಾರೆ.
ಇನ್ನು ನಾನು ಯಾವುದೇ ರಾಜೀಯ ಪಕ್ಷವನ್ನು ಸೇರುತ್ತಿಲ್ಲ. ಯಾವುದೇ ಹುದ್ದೆ, ಲಾಭ ಅಥವಾ ಹಣದ ಆಸೆಗಾಗಿಯೂ ಈ ನಿರ್ಧಾರ ತೆಗೆದುಕೊಂಡಿಲ್ಲ. ಇದು ಸಂಪೂರ್ಣ ನನ್ನ ವೈಯಕ್ತಿಕ ನಿರ್ಧಾರವಾಗಿದ್ದು, ಯಾವುದೇ ಒತ್ತಡ ಅಥವಾ ಬೆದರಿಕೆ ಇಲ್ಲ ಎಂದು ಹೇಳಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…