ನವದೆಹಲಿ: ಕೇಂದ್ರ ಸರ್ಕಾರ 2021ರ ಅಕ್ಟೋಬರ್ನಿಂದ ಇಲ್ಲಿಯವರೆಗೆ ಗುಜರಿ ಸಾಮಗ್ರಿಗಳನ್ನು ಮಾರಿ 1163 ಕೋಟಿ ರೂ. ಗಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಹಳೆಯ ಕಡತಗಳು, ಕಾಗದ, ಹಳೆಯ ವಾಹನಗಳು ಸೇರಿ ಗುಜರಿ ವಸ್ತುಗಳನ್ನು ಮಾರಾಟ ಮಾಡಿದೆ.
ಈ ಮೂಲಕ 2021ರ ಅಕ್ಟೋಬರ್ನಿಂದ ಇಲ್ಲಿಯವರೆಗೆ 1,163 ಕೋಟಿ ರೂ.ಗಳನ್ನು ಗಳಿಸಿದೆ. 2023ರಲ್ಲಿ ಗುಜರಿ ಮಾರಾಟದಿಂದ 556 ಕೋಟಿ ರೂ. ಗಳಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.
ಇದರಲ್ಲಿ ರೈಲ್ವೆ ಇಲಾಖೆಯ ಗುಜರಿ ಮಾರಾಟದ ಪಾಲು 225 ಕೋಟಿ ರೂ. ಎಂದು ಸರಕಾರದ ಅಧಿಕೃತ ಮೂಲಗಳು ತಿಳಿಸಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…