ನೂತನ ಸಂಸತ್ ಭವನದ ಭದ್ರತಾ ಲೋಪದ ಕುರಿತಾಗಿ ಗುರುವಾರ ಮೂವರು ಸಂಸದರ ಅಮಾನತ್ತು ಜರುಗಿದ್ದು, ಅಮಾನತ್ತಾದ ಸಂಸದರ ಸಂಖ್ಯೆ 146ಕ್ಕೆ ತಲುಪಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಸೇರಿದಂತೆ ಒಟ್ಟು ಮೂವರು ಸಂಸದರ ಅಮಾನತ್ತಾಗಿದೆ.
ಭದ್ರತಾ ಲೋಪವನ್ನು ಖಂಡಿಸಿ ಸದನದಲ್ಲಿ ಪ್ರತಿಭಟನೆ ಮಾಡುತ್ತಿದ್ದ ಕಾರಣ ಈ ಸಂಸದರ ಅಮಾನತ್ತಾಗಿದೆ ಎಂದು ತಿಳಿದುಬಂದಿದ್ದು, ಪ್ರಹ್ಲಾದ್ ಜೋಶಿ ಅಮಾನತು ಪ್ರಸ್ತಾವನೆ ಮಂಡಿಸಿದ್ದರು ಎನ್ನಲಾಗಿದೆ.
ಸೋಮವಾರ ಲೋಕಸಭೆಯ 46 ಹಾಗೂ ರಾಜ್ಯಸಭೆಯ 46 ಸಂಸದರು ಸೇರಿದಂತೆ ಒಟ್ಟು 92 ಸಂಸದರ ಅಮಾನತಾಗಿತ್ತು. ಮಂಗಳವಾರ ಲೋಕಸಭೆಯ 49 ಸಂಸದರನ್ನು ಇಡೀ ಅಧಿವೇಶನದಿಂದ ಅಮಾನತುಗೊಳಿಸಲಾಗಿತ್ತು. ಬಳಿಕ ಬುಧವಾರ ಕೇರಳದ ಇಬ್ಬರು ಸಂಸದರ ಅಮಾನತು ಜರುಗಿತು. ಇಂದು ಮೂವರ ಅಮಾನತ್ತಾಗಿದ್ದು ಸದ್ಯ ಅಮಾನತ್ತಾದ ಸಂಸದರ ಸಂಖ್ಯೆ 146ಕ್ಕೆ ತಲುಪಿದೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…