ನವದೆಹಲಿ: ಒಂದು ದೇಶ ಒಂದು ಚುನಾವಣೆ ಕುರಿತಾಗಿ ರಚಿಸಲಾಗಿದ್ದು ಉನ್ನತ ಸಮಿತಿಯು 62 ಪಕ್ಷಗಳ ಅಭಿಪ್ರಾಯಗಳನ್ನು ಕೇಳಿದ್ದು, ಈ ಪೈಕಿ 47 ಪಕ್ಷಗಳು ಪ್ರತಿಕ್ರಿಯಿಸಿವೆ.
ಇದರಲ್ಲಿ 32 ಪಕ್ಷಗಳು ಒಂದು ದೇಶ ಒಂದು ಚುನಾವಣೆಗೆ ಜೈ ಎಂದಿದ್ದು, 15 ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಇನ್ನು ಉಳಿದ 15 ಪಕ್ಷಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಲಾದ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಬಹುಜನ ಸಮಾಜವಾದಿ ಪಕ್ಷ, ಭಾರತೀಯ ಕಮ್ಯೂನಿಸ್ಟ್ ಪಕ್ಷ ಸೇರಿದಂತೆ ಇನ್ನೂ ಕೆಲ ಮುಂತಾದ ರಾಷ್ಟ್ರೀಯ ಪಕ್ಷಗಳು ಒಂದು ರಾಷ್ಟ್ರ ಒಂದು ಚುನಾವಣೆಗೆ ವಿರೋಧ ವ್ಯಕ್ತಪಡಿಸಿದ್ದರೆ, ಭಾರತೀಯ ಜನತಾ ಪಕ್ಷ ಹಾಗೂ ನ್ಯಾಷನಲ್ ಪೀಪಲ್ಸ್ ಪಾರ್ಟಿ ಇದಕ್ಕೆ ಸಹಮತ ಸಲ್ಲಿಸಿವೆ.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…
ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…