ನವೆಹಲಿ: ಪಂಜಾಬ್ ಫರೀದ್ಯೋಟ್ ನ ಕೋಟ್ಯಪುರದ ಕೇಂದ್ರವೊಂದರಲ್ಲಿ ಜನವರಿ 7ರಂದು ನಡೆದ ಮಲ್ಟಿ-ಪರ್ಪಸ್ ಆರೋಗ್ಯ ಕಾರ್ಯಕರ್ತರ ನೇಮಕಾತಿ ಪರೀಕ್ಷೆಗಾಗಿ ತನ್ನ ಪ್ರಿಯತಮೆಯ ವೇಷ ಧರಿಸಿ ಆಕೆಯ ಪರ ಪರೀಕ್ಷೆ ಬರೆಯಲು ಆಗಮಿಸಿ ಯುವಕನೊಬ್ಬ ಸಿಕ್ಕಿಬಿದ್ದಿರುವ ಘಟನೆ ನಡದಿದೆ.
ಬಾಬಾ ಫರೀದ್ಯೋಟ್ ಯುನಿವರ್ಸಿಟಿ ಆಫ್ ಹೆಲ್ತ್ ಸಾಯನ್ಸಸ್ ನಡೆಸಿದ ಪರೀಕ್ಷೆ ಕೋಟ್ಕಪುರದ ಡಿಎವಿ ಪಬ್ಲಿಕ್ ಸ್ಕೂಲಿನಲ್ಲಿ ಪಡೆದಿತ್ತು. ತನ್ನ ಪ್ರಿಯತಮೆ ಪರಂಜೀತ್ ಕೌರ್ಗೆ ಸಹಾಯ ಮಾಡಲೆಂದು ಆಕೆಯ ವೇಷ ಧರಿಸಿ ಫಝಿಲ್ಕಾ ಎಂಬಲ್ಲಿನ ಅಂಗ್ರೇಜ್ ಸಿಂಗ್ ಪರೀಕ್ಷಾ ಕೇಂದ್ರಕ್ಕೆ ಮಹಿಳೆಯರು ಉಡುಪು, ಕೆಂಪು ಬಳೆ, ಬಿಂದಿ, ಲಿಪ್ಪಿಕ್ ಧರಿಸಿ ಬಂದಿದ್ದ. ತಾನು ಪರಂಜೀತ್ ಕೌರ್ ಎಂದು ತೋರಿಸಿಕೊಳ್ಳಲು ನಕಲಿ ವೋಟರ್ ಐಡಿ ಮತ್ತು ಆಧಾರ್ ಕಾರ್ಡ್ ಅನ್ನು ತಯಾರಿಸಿದ್ದ. ಇನ್ನೇನು ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಸಿಕ್ಕಿತೆಂಬಷ್ಟರಲ್ಲಿ ಬಯೋಮೆಟ್ರಿಕ್ ಸಾಧನದಲ್ಲಿ ಬೆರಳಚ್ಚು ಮ್ಯಾಚ್ ಆಗದೇ ಆತ ಸಿಕ್ಕಿ ಬಿದ್ದಿದ್ದಾನೆ.
ಘಟನೆಯ ನಂತರ ಪರಂಜೀತ್ ಕೌರ್ ಅರ್ಜಿಯನ್ನು ತಿರಸ್ಕರಿಸಲಾಯಿತು ಹಾಗೂ ಅಂಗ್ರೇಜ್ ಸಿಂಗ್ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಆಡಳಿತ ಮುಂದಾಗಿದೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…