ನವದೆಹಲಿ: ಇಂನ್ಸ್ಟಾಗ್ರಾಮ್ನಲ್ಲಿ ಅನ್ ಫಾಲೋ ಮಾಡಿ ಬಳಿಕ ಮತ್ತೊಂದು ಶಾಕ್ ನೀಡಿದ ಬಿಗ್ ಬಿ ಅಮಿತಾಭ್ ಬಚ್ಚನ್.
ತಮ್ಮ ಸೊಸೆ ಐಶ್ವರ್ಯ ರೈ ಅವರನ್ನು ಇಂನ್ಸ್ಟಾಗ್ರಾಮ್ನಲ್ಲಿ ಅನ್ ಫಾಲೋ ಮಾಇದ್ದರು. ಅದರ ಬೆನ್ನಲೇ ಇದೀಗ ಪೋಸ್ಟ್ ಒಂದನ್ನು ಹಾಕುವ ಮೂಲಕ ಬಿಗ್ ಟ್ವಿಸ್ಟ್ ನೀಡಿದ್ದಾರೆ.
ಎಲ್ಲವೂ ಹೇಳಿದೆ, ಎಲ್ಲವೂ ಮಾಡಿದೆ, ಮಾಡುವುದನ್ನು ಮಾಡಿ ಆಗಿದೆ ಎಂದು ಪೋಸ್ಟ್ ಅಮಿತಾಭ್ ಪೋಸ್ಟ್ ಮಾಡಿದ್ದಾರೆ. ಇದೀಗ ಈ ಪೋಸ್ಟ್ ಅಭಿಷೇಕ್ ಹಾಗೂ ಐಶ್ ಇಬ್ಬರ ವಿಚ್ಛೇದನ ಪಡೆಯುತ್ತಾರೆ ಎಂಬ ವದಂತಿಗೆ ಮತ್ತಷ್ಟು ತುಷ್ಟೀಕರಣ ನೀಡಿದಂತಾಗಿದೆ.
ಅಷ್ಟೇ ಅಲ್ಲದೇ ಇತ್ತೀಚೆಗೆ ಒಂದು ಖಾಸಗಿ ಕಾರ್ಯಕ್ರಮದಲ್ಲಿ ಕುಟುಂಬದವರೊಂದಿಗೆ ಬಂದಿದ್ದ ಐಶ್ ಹಾಗೂ ಅಭಿಷೇಕ್ ಬಚ್ಚನ್ ಇಬ್ಬರ ಕೈನಲ್ಲೂ ಅವರ ವೆಡ್ಡಿಂಗ್ ರಿಂಗ್ ಇಲ್ಲದಿರುವುದನ್ನು ಅಭಿಮಾನಿಗಳು ಗಮನಿಸಿದ್ದಾರೆ. ಈ ಎಲ್ಲಾ ಸೂಚನೆಗಳನ್ನು ಗಮನಿಸಿರುವ ಅಭಿಮಾನಿಗಳು ಇಬ್ಬರ ಮಧ್ಯೆ ಏನೂ ಸರಿ ಇಲ್ಲ ಎಂದು ಅನುಮಾನಕ್ಕೊಳಗಾಗಿದ್ದಾರೆ.
ಇದೀಗ ಬಿಗ್ ಬಿ ಅವರ ಈ ಪೋಸ್ಟ್ ಅಭಿಮಾನಿಗಳ ಅನುಮಾನಕ್ಕೆ ಉತ್ತರ ನೀಡಿದಂತಿದೆ.
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…
ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…