ರಾಷ್ಟ್ರೀಯ

ಟ್ರಕ್‌ಗಳಿಗೆ ಎಸಿ ಕ್ಯಾಬಿನ್‌ ಅಳವಡಿಕೆ ಖಡ್ಡಾಯ: ಕೇಂದ್ರ ರಸ್ತೆ ಸಚಿವಾಲಯ ಆದೇಶ

ನವದೆಹಲಿ : ಟ್ರಕ್‌ ಚಾಲಕರ ಹಿತದೃಷ್ಠಿಯಿಂದ 2025ರ ಅಕ್ಟೋಬರ್‌ನಿಂದ ತಯಾರಾಗುವ ಹೊಸ ಟ್ರಕ್‌ಗಳಿಗೆ ಎಸಿ ಅಳವಡಿಕೆ ಖಡ್ಡಾಯ ಎಂದು ಕೇಂದ್ರ ಸಚಿವಾಲಯ ಹಾಗೂ ಹೆದ್ದಾರಿಗಳ ಸಚಿವಾಲಯ ಆದೇಶ ಹೊರಡಿಸಿದೆ.

ಈ ಹಿಂದೆ ಕೇಂದ್ರ ಸಾರಿಗೆ ಸಚಿವ ನಿತೀನ್‌ ಗಡ್ಕರಿ, ಟ್ರಕ್‌ ಕ್ಯಾಬಿನ್‌ಗಳಲ್ಲಿ ಎಸಿ ಅಳವಡಿಸುವುದು ಕಡ್ಡಾಯಗೊಳಿಸುವ ಕರಡು ಪ್ರತಿಯನ್ನು ಅನುಮೋದಿಸಲಾಗಿದೆ ಎಂದು ಹೇಳಿದ್ದರು.

ಅದರಂತೆ ಸರ್ಕಾರದ ಹೊಸ ಸೂಚನೆಯ ಅನುಸಾರ, ಅಕ್ಟೋಬರ್‌ 1-೨೦೨೫ರ ನಂತರ ನಿರ್ಮಾಣವಾಗುವ ಟ್ರಕ್‌ಗಳಲ್ಲಿ ಎಸಿ ಕ್ಯಾಬಿನ್‌ ಅಳವಡಿಕೆ ಕಡ್ಡಾಯವಾಗಿದೆ.

ಅದರಲ್ಲೂ ಎನ್‌2, ಎನ್‌3, ಮಾದರಿಯ 3.5ಟನ್‌ ಭಾರ ಮೀರಿದ 12ಟನ್‌ಹಿಂತಲೂ ಹೆಚ್ಚಿಲ್ಲದ ಸರಕು ಸಾಗಾಣೆ ವಾಹನಗಳಿಗೆ ಎಸಿ ಕ್ಯಾಬಿನ್‌ ಕಡ್ಡಾಯವಾಗಿದೆ ಎಂದು ತಿಳಿಸಲಾಗಿದೆ.

andolanait

Recent Posts

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

4 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

4 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

5 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

6 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

6 hours ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

6 hours ago