ನವದೆಹಲಿ : ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೈತ್ರಿಪಕ್ಷಗಳ ಸಭೆ ನಿಗದಿ ಮಾಡಿದ್ದಾರೆ.
ಡಿಸೆಂಬರ್ 6ರಂದು ಸಂಜೆ 6 ಗಂಟೆಗೆ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ.
ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಬೆನ್ನಲ್ಲೇ ಈ ಸಭೆ ನಿಗದಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಮೈತ್ರಿಕೂಟ ನಾಯಕರ ಸಭೆ ಕರೆದಿರುವುದು ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…