ನವದೆಹಲಿ: ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪರಿಚಯಿಸುವ ಮೂಲಕ ಸರ್ಕಾರ ಅಸಂಖ್ಯಾತ ಯುವಕರ ಕನಸುಗಳನ್ನು ನಾಶಪಡಿಸಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
ಇದೇ ವೇಳೇ ಅವರು ನಿರುದ್ಯೋಗ ಸಮಸ್ಯೆಯನ್ನು “ಬೀದಿಗಳಿಂದ ಸಂಸತ್ತಿನವರೆಗೆ” ಸಮಸ್ಯೆ ಬಗ್ಗೆ ಧ್ವನಿ ಎತ್ತುವವರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.
“ಅಗ್ನಿವೀರ್ ಯೋಜನೆಯ ಸೋಗಿನಲ್ಲಿ ಸೇನೆ ಮತ್ತು ಭಾರತೀಯ ವಾಯುಪಡೆಯ ಶಾಶ್ವತ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸುವ ಮೂಲಕ ಸರ್ಕಾರ ಅಸಂಖ್ಯಾತ ಯುವಕರ ಕನಸುಗಳನ್ನು ನಾಶಪಡಿಸಿದೆ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.
ಸತ್ಯಾಗ್ರಹದ ಭೂಮಿ ಚಂಪಾರಣ್ಯದಿಂದ ದೆಹಲಿಗೆ ತಲುಪಲು ಸುಮಾರು 1,100 ಕಿಲೋಮೀಟರ್ ನಡೆದುಕೊಂಡು ಹೋದ ಯುವಕರ ಹೋರಾಟವನ್ನು ಮಾಧ್ಯಮಗಳು ತೋರಿಸದಿರುವುದು ಬೇಸರದ ಸಂಗತಿ” ಎಂದು ಅವರು ಹೇಳಿದರು.
“ಉದ್ಯೋಗದ ವಿಷಯವನ್ನು ಬೀದಿಗಳಿಂದ ಸಂಸತ್ತಿನವರೆಗೆ ಎತ್ತುವ ಯುವಕರೊಂದಿಗೆ ನಾವು ಇದ್ದೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…