ನವದೆಹಲಿ : ಮಳೆ ಪರಿಣಾಮ ದೆಹಲಿಯಲ್ಲಿ ವಾಯು ಗುಣಮಟ್ಟದಲ್ಲಿ ಸುಧಾರಣೆ ಕಂಡಿದ್ದು, ನವೆಂಬರ್ 13 ರಿಂದ 20 ವರೆಗೆ ನಿಗಧಿಯಾಗಿದ್ದ ಸಮ-ಬೆಸ ಸಂಖ್ಯೆ ನಿಯಮವನ್ನು ಪರಿಸರ ಸಚಿವ ಗೋಪಾಲ್ ರೈ ಹಿಂಪಡೆದಿದ್ದಾರೆ.
ನವದೆಹಲಿಯಲ್ಲಿಂದು ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೀಪಾವಳಿ ನಂತರ ವಾಯುಗುಣಮಟ್ಟ ಪರಿಶೀಲಿಸಿದ ನಂತರ ವಾಹನಗಳ ಸಂಚಾರಕ್ಕೆ ಅಗತ್ಯಬಿದ್ದರೆ ಸಮ-ಬೆಸ ನಿಯಮವನ್ನು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ನಂತರ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಮಂಗಳವಾರ, ಸುಪ್ರೀಂ ಕೋರ್ಟ್ ವಾಹನ ಮಾಲಿನ್ಯವನ್ನು ತಡೆಗಟ್ಟುವ ಉದ್ದೇಶದಿಂದ ದೆಹಲಿ ಸರ್ಕಾರದ ಕಾರು-ಪಡಿತರ ಯೋಜನೆಯ ಪರಿಣಾಮಕಾರಿತ್ವವನ್ನು ಪ್ರಶ್ನಿಸಿತ್ತು.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…