ನವದೆಹಲಿ : ಈ ಬಾರಿಯ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ, ಜಯಂತ್ ಚೌಧುರಿ ನೇತೃತ್ವದ ರಾಷ್ಟ್ರೀಯ ಲೋಕದಳ (ಆರ್ ಎಲ್ ಡಿ )ವು ಉತ್ತರಪ್ರದೇಶ ದಲ್ಲಿ ಬಿಜೆಪಿ ಜೊತೆ ಮೈತ್ರಿಯೇರ್ಪಡಿಸಿಕೊಳ್ಳುವುದನ್ನು ಗುರುವಾರ ದೃಢಪಡಿಸಿದೆ.
ನೂತನ ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಲೋಕಸಭಾ ಚುನಾವಣೆಯಲ್ಲಿ ಆರ್ ಎಲ್ ಡಿ ಯು ಉತ್ತರಪ್ರದೇಶದ ಭಾಗ್ಪತ್ ಹಾಗೂ ಬಿಜನೋರ್ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.
ಅಲ್ಲದೆ ಆರ್ ಎಲ್ ಡಿ ಗೆ ಒಂದು ರಾಜ್ಯಸಭಾ ಸ್ಥಾನವನ್ನು ಕೊಡಿಸುವ ಭರವಸೆಯನ್ನೂ ಬಿಜೆಪಿ ನೀಡಿದೆ ಎಂದು ‘ಇಂಡಿಯಾ ಟುಡೇ’ ಸುದ್ದಿಸಂಸ್ಥೆ ವರದಿ ಮಾಡಿದೆ.
ಲೋಕಸಭಾ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಇರುವಂತೆಯೇ, ಎನ್ಡಿಎ ಪಾಳಯಕ್ಕೆ ಲೋಕದಳ ಸೇರ್ಪಡೆಯು ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಹಿನ್ನಡೆಯುಂಟು ಮಾಡಿದೆ.
ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…
ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ…
ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್ ಅವರ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…