ನವದೆಹಲಿ : ಈ ಬಾರಿಯ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ, ಜಯಂತ್ ಚೌಧುರಿ ನೇತೃತ್ವದ ರಾಷ್ಟ್ರೀಯ ಲೋಕದಳ (ಆರ್ ಎಲ್ ಡಿ )ವು ಉತ್ತರಪ್ರದೇಶ ದಲ್ಲಿ ಬಿಜೆಪಿ ಜೊತೆ ಮೈತ್ರಿಯೇರ್ಪಡಿಸಿಕೊಳ್ಳುವುದನ್ನು ಗುರುವಾರ ದೃಢಪಡಿಸಿದೆ.
ನೂತನ ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಲೋಕಸಭಾ ಚುನಾವಣೆಯಲ್ಲಿ ಆರ್ ಎಲ್ ಡಿ ಯು ಉತ್ತರಪ್ರದೇಶದ ಭಾಗ್ಪತ್ ಹಾಗೂ ಬಿಜನೋರ್ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.
ಅಲ್ಲದೆ ಆರ್ ಎಲ್ ಡಿ ಗೆ ಒಂದು ರಾಜ್ಯಸಭಾ ಸ್ಥಾನವನ್ನು ಕೊಡಿಸುವ ಭರವಸೆಯನ್ನೂ ಬಿಜೆಪಿ ನೀಡಿದೆ ಎಂದು ‘ಇಂಡಿಯಾ ಟುಡೇ’ ಸುದ್ದಿಸಂಸ್ಥೆ ವರದಿ ಮಾಡಿದೆ.
ಲೋಕಸಭಾ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಇರುವಂತೆಯೇ, ಎನ್ಡಿಎ ಪಾಳಯಕ್ಕೆ ಲೋಕದಳ ಸೇರ್ಪಡೆಯು ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಹಿನ್ನಡೆಯುಂಟು ಮಾಡಿದೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…