ಇದೇ ವರ್ಷದ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ದಿನಾಂಕವನ್ನು ಯಾವಾಗ ಘೋಷಿಸಲಿದೆ ಎಂಬ ಪ್ರಶ್ನೆ ಎದ್ದಿತ್ತು. ಇನ್ನು ಚುನಾವಣಾ ಆಯೋಗ ಲೊಕಸಭೆ ಚುನಾವಣೆಗೆ ಸಂಬಂಧಿಸಿದ ಸುತ್ತೋಲೆಯೊಂದನ್ನು ಹೊರಡಿಸಿತ್ತು.
ಈ ಸುತ್ತೋಲೆಯಲ್ಲಿ ಲೋಕಸಭೆ ಚುನಾವಣೆ ಏಪ್ರಿಲ್ 16ರಂದು ನಡೆಯಲಿದೆ ಎಂದು ಉಲ್ಲೇಖಿಸಲಾಗಿತ್ತು. ಈ ಕುರಿತು ಹಲವು ಮಾಧ್ಯಮಗಳು ಚುನಾವಣಾ ಆಯೋಗವನ್ನು ಪ್ರಶ್ನಿಸಿದ್ದು, ಆಯೋಗ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಸ್ಪಷ್ಟೀಕರಣ ನೀಡಿದೆ. ಈ ಸುತ್ತೋಲೆಯಲ್ಲಿ ಚುನಾವಣಾ ಅಧಿಕಾರಿಗಳು ತಮ್ಮ ಕರ್ತವ್ಯ ಪಾಲನೆಗೆ ಸಿದ್ಧತೆ ಮಾಡಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ಪ್ರಕಟಿಸಲಾಗಿದೆ ಎಂದು ಬರೆದುಕೊಂಡಿದೆ. ಈ ಮೂಲಕ ಸುತ್ತೋಲೆಯಲ್ಲಿದ್ದ ದಿನಾಂಕ ಅಂತಿಮವಲ್ಲ ಎಂಬ ಸ್ಪಷ್ಟನೆಯನ್ನು ಚುನಾವಣಾ ಆಯೋಗ ನೀಡಿದೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…