ರಾಷ್ಟ್ರೀಯ

ಸರ್ಕಾರಿ ನೌಕರರಿಗೆ ಎರಡನೇ ವಿವಾಹ ನಿಷೇಧಿಸಿದ ಅಸ್ಸಾಂ ಸರ್ಕಾರ

ಗುವಾಹಟಿ : ಅಸ್ಸಾಂ ಸರ್ಕಾರಿ ನೌಕರರು ಸಂಗಾತಿ ಜೀವಂತವಾಗಿದ್ದು, ಇನ್ನೊಬ್ಬರನ್ನು ಮದುವೆಯಾಗುವುದನ್ನು ಸರ್ಕಾರ ನಿರ್ಬಂಧಿಸಿದೆ ಮತ್ತು ಅವರು ದ್ವಿಪತ್ನಿತ್ವದಲ್ಲಿ ತೊಡಗಿಸಿಕೊಂಡರೆ ದಂಡದ ಕ್ರಮದ ಎಚ್ಚರಿಕೆಯನ್ನು ನೀಡಿದೆ.

ವಿಚ್ಛೇದನದ ಮಾನದಂಡದ ಬಗ್ಗೆ ಉಲ್ಲೇಖಿಸದ ಸಿಬ್ಬಂದಿ ಇಲಾಖೆಯ ಕಚೇರಿ ಮೆಮೊರಾಂಡಮ್, ಸಂಗಾತಿಯು ಜೀವಂತವಾಗಿದ್ದರೆ ಇನ್ನೊಬ್ಬ ವ್ಯಕ್ತಿಯನ್ನು ಮದುವೆಯಾಗುವ ಮೊದಲು ಸರ್ಕಾರದ ಅನುಮತಿಯನ್ನು ತೆಗೆದುಕೊಳ್ಳುವಂತೆ ನೌಕರರಿಗೆ ಸೂಚಿಸಲಾಗಿದೆ.

ಅಕ್ಟೋಬರ್ 20 ರಂದು ಸಿಬ್ಬಂದಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೀರಜ್ ವರ್ಮಾ ಅವರು ಅಧಿಸೂಚನೆ ಹೊರಡಿಸಿದ್ದರು, ಆದರೆ ಅದು ಗುರುವಾರ ಬೆಳಕಿಗೆ ಬಂದಿದೆ.

ಸಿಬ್ಬಂದಿ ಇಲಾಖೆಯ ಕಚೇರಿ ಸುತ್ತೋಲೆಯಲ್ಲಿ ಸಂಗಾತಿ ಬದುಕಿದ್ದು, ಇನ್ನೊಬ್ಬ ವ್ಯಕ್ತಿಯನ್ನು ಮದುವೆಯಾಗುವ ಮೊದಲು ಸರ್ಕಾರದ ಅನುಮತಿಯನ್ನು ತೆಗೆದುಕೊಳ್ಳುವಂತೆ ನೌಕರರಿಗೆ ಸೂಚಿಸಲಾಗಿದೆ. ಆದರೆ, ಇದರಲ್ಲಿ ವಿಚ್ಛೇದನ ಮಾನದಂಡದ ಬಗ್ಗೆ ಉಲ್ಲೇಖಿಸಿಲ್ಲ.

ಹೆಂಡತಿ ಜೀವಂತವಾಗಿರುವ ಯಾವುದೇ ಸರ್ಕಾರಿ ನೌಕರನು ಸರ್ಕಾರದ ಅನುಮತಿಯನ್ನು ಪಡೆಯದೆ ಮತ್ತೊಂದು ಮದುವೆ ಒಪ್ಪಂದ ಮಾಡಿಕೊಳ್ಳಬಾರದು, ಅಂತೆಯೇ, ಯಾವುದೇ ಮಹಿಳಾ ಸರ್ಕಾರಿ ಉದ್ಯೋಗಿ, ತನ್ನ ಗಂಡ ಬದುಕಿರುವಾಗ ಸರ್ಕಾರದ ಅನುಮತಿ ಪಡೆಯದೆ ಬೇರೊಬ್ಬ ವ್ಯಕ್ತಿಯನ್ನು ಮದುವೆಯಾಗಬಾರದು ಎಂದು ಸರ್ಕಾರದ ಸುತ್ತೋಲೆಯಲ್ಲಿ ಹೇಳಲಾಗಿದ್ದು,ಇದು ಕೂಡಲೇ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ.

ಸಿಬ್ಬಂದಿ ಇಲಾಖೆಯ ಕಚೇರಿ ಸುತ್ತೋಲೆಯಲ್ಲಿ ಸಂಗಾತಿ ಬದುಕಿದ್ದು, ಇನ್ನೊಬ್ಬ ವ್ಯಕ್ತಿಯನ್ನು ಮದುವೆಯಾಗುವ ಮೊದಲು ಸರ್ಕಾರದ ಅನುಮತಿಯನ್ನು ತೆಗೆದುಕೊಳ್ಳುವಂತೆ ನೌಕರರಿಗೆ ಸೂಚಿಸಲಾಗಿದೆ. ಆದರೆ,ಇದರಲ್ಲಿ ವಿಚ್ಛೇದನ ಮಾನದಂಡದ ಬಗ್ಗೆ ಉಲ್ಲೇಖಿಸಿಲ್ಲ.

ಹೆಂಡತಿ ಜೀವಂತವಾಗಿರುವ ಯಾವುದೇ ಸರ್ಕಾರಿ ನೌಕರನು ಸರ್ಕಾರದ ಅನುಮತಿಯನ್ನು ಪಡೆಯದೆ ಮತ್ತೊಂದು ಮದುವೆ ಒಪ್ಪಂದ ಮಾಡಿಕೊಳ್ಳಬಾರದು, ಅಂತೆಯೇ, ಯಾವುದೇ ಮಹಿಳಾ ಸರ್ಕಾರಿ ಉದ್ಯೋಗಿ, ತನ್ನ ಗಂಡ ಬದುಕಿರುವಾಗ ಸರ್ಕಾರದ ಅನುಮತಿ ಪಡೆಯದೆ ಬೇರೊಬ್ಬ ವ್ಯಕ್ತಿಯನ್ನು ಮದುವೆಯಾಗಬಾರದು ಎಂದು ಸರ್ಕಾರದ ಸುತ್ತೋಲೆಯಲ್ಲಿ ಹೇಳಲಾಗಿದ್ದು, ಇದು ಕೂಡಲೇ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ.

ಅಸ್ಸಾಂ ನಾಗರಿಕ ಸೇವೆಗಳ (ನಡತೆ) ನಿಯಮಗಳು 1965 ರ ನಿಯಮ 26 ರ ನಿಬಂಧನೆಗಳ ಪ್ರಕಾರ ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ಅದು ಹೇಳಿದೆ.

lokesh

Recent Posts

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

4 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

24 mins ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

2 hours ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

2 hours ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

2 hours ago