ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಉರಿ ವಲಯದಲ್ಲಿ ಗಡಿಯ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭದ್ರತಾ ಪಡೆಯ ಸಿಬ್ಬಂದಿಗಳು ಹೊಡೆದುರುಳಿಸಿದ್ದಾರೆ.
ಸೇನೆಯ ಜಾಗ್ರತದಳದ ಸಿಬ್ಬಂದಿ ಎಲ್ ಓ ಸಿ ಬಳಿ ಉಗ್ರರ ಚಲನವಲನವನ್ನು ಪತ್ತೆ ಹಚ್ಚಿ, ಉಗ್ರರು ಒಳ ನುಸುಳುವುದನ್ನು ತಡೆದಿದ್ದಾರೆ. ಈ ವೇಳೆ ಉಗ್ರರು ಹಾಗೂ ಭದ್ರತಾ ಸಿಬ್ಬಂದಿಯ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದೆ. ಇದರಿಂದ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ .ಉಳಿದ ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ದೇಶದೊಳಗೆ ಉಗ್ರರು ನಸುಳಿವಿಕೆ ಕಡಿಮೆಯಾಗಿದೆ. ಅಕ್ಟೋಬರ್ ನಲ್ಲಿ ಕುಪ್ವಾರ ಜಿಲ್ಲೆಯಲ್ಲಿ ಐವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು.
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…
ರಾಜ್ಯದ ೩೨ ಶೈಕ್ಷಣಿಕ ಜಿಲ್ಲೆಗಳ ೧೩೫ ಪಿಯು ಕಾಲೇಜುಗಳಲ್ಲಿ ೧೮೫ ಕೊಠಡಿಗಳ ನಿರ್ಮಾಣ ಬಾಲಕರ ೪೬, ಬಾಲಕಿಯರ ೫೦ ಶೌಚಾಲಯ…
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…